ಕಡಿಮೆ ನೀರಿನಲ್ಲಿ ಹೆಚ್ಚು ಇಳುವರಿ ತರುವ ಬೆಳೆ ಪರಿಚಯಿಸಿ: ಚಲುವರಾಯಸ್ವಾಮಿ

ಬೆಂಗಳೂರು: ಕಡಿಮೆ ನೀರಿನಲ್ಲಿ ಹಾಗೂ ಹೆಚ್ಚಿನ ಇಳುವರಿ ಬರುವ ತಳಿಗಳನ್ನು ಪರಿಚಯಿಸುವ ಕೆಲಸ ಮಾಡುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಕಾಸಸೌಧದ ತಮ್ಮ ಕಚೇರಿ ಕೊಠಡಿಯಲ್ಲಿ ಕೃಷಿ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಹಾಗೂ ಯೋಜನೆಗಳ ಅನುಷ್ಠಾನ, ಕೈಗೊಂಡಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಿ ಮಾತನಾಡಿದರು. ರೈತರು ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಹೊಸ ಸಂಶೋಧನೆಗಳನ್ನು ನಡೆಸುವ ಮೂಲಕ ರೈತ ಸ್ನೇಹಿ ಕಾರ್ಯಕ್ರಮಗಳಿಗೆ ಒತ್ತು ಕೊಡಬೇಕು. ರೈತರ ಉತ್ಪಾದನೆ ಹಾಗೂ ಜೀವನ ಮಟ್ಟ ಗಣನೀಯ ಸುಧಾರಣೆಗೆ ಅಗತ್ಯವಿರುವ ಪೂರಕ … Continue reading ಕಡಿಮೆ ನೀರಿನಲ್ಲಿ ಹೆಚ್ಚು ಇಳುವರಿ ತರುವ ಬೆಳೆ ಪರಿಚಯಿಸಿ: ಚಲುವರಾಯಸ್ವಾಮಿ