ಹಿಂದಿನ ಸರ್ಕಾರದ ಎಲ್ಲ ಹಗರಣಗಳ ತನಿಖೆ: ಸಿದ್ದರಾಮಯ್ಯ ಸರ್ಕಾರ ಗಂಭೀರ ಚಿಂತನೆ
| ರುದ್ರಣ್ಣ ಹರ್ತಿಕೋಟೆ ಬೆಂಗಳೂರು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕೇಳಿ ಬಂದಿದ್ದ ವಿವಿಧ ಹಗರಣಗಳನ್ನು ತನಿಖೆಗೆ ಒಳಪಡಿಸುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಬಗ್ಗೆ ಸರ್ಕಾರದಲ್ಲಿ ಗಂಭೀರ ಚರ್ಚೆ ನಡೆದಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಲು 40 ಪರ್ಸೆಂಟ್, ಪೇಸಿಎಂ ಮೊದಲಾದ ವಿಷಯಗಳು ಪ್ರಮುಖ ಪಾತ್ರ ವಹಿಸಿವೆ. ಇಂತಹ ಸಂದರ್ಭದಲ್ಲಿ ತನಿಖೆಗೆ ಒಳಪಡಿಸದಿದ್ದರೆ ರಾಜಕೀಯವಾಗಿ ಹಿನ್ನಡೆ ಅನುಭವಿಸಬೇಕಾಗುತ್ತದೆ ಎಂಬುದು ಕಾಂಗ್ರೆಸ್ ಶಾಸಕರ ವಲಯದಲ್ಲಿ ಚರ್ಚೆ ನಡೆದಿರುವ ಕುತೂಹಲಕ್ಕೆ ಕಾರಣವಾಗಿದೆ. ಹಿಂದಿನ ಸರ್ಕಾರ ಚುನಾವಣೆಗೆ ಹೋಗುವ … Continue reading ಹಿಂದಿನ ಸರ್ಕಾರದ ಎಲ್ಲ ಹಗರಣಗಳ ತನಿಖೆ: ಸಿದ್ದರಾಮಯ್ಯ ಸರ್ಕಾರ ಗಂಭೀರ ಚಿಂತನೆ
Copy and paste this URL into your WordPress site to embed
Copy and paste this code into your site to embed