ತಿರುವಿಳಕ್ಕ್ ಆಮಂತ್ರಣ ಪತ್ರಿಕೆ ಬಿಡುಗಡೆ

Ksd_Invitation

ವಿಜಯವಾಣಿ ಸುದ್ದಿಜಾಲ ಕಾಸರಗೋಡು

ಪೆರ್ಲ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ 48ನೇ ವಾರ್ಷಿಕೋತ್ಸವ, ಶ್ರೀ ಅಯ್ಯಪ್ಪನ್ ತಿರುವಿಳಕ್ಕ್ ಮಹೋತ್ಸವ, ಶ್ರೀ ಅಯ್ಯಪ್ಪ ಭಜನಾ ಮಂದಿರ ವಠಾರದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀಧರ್ಮಶಾಸ್ತಾ ಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂದಿರದಲ್ಲಿ ಜರುಗಿತು.

ಉಕ್ಕಿನಡ್ಕ ಶ್ರೀ ಅಯ್ಯಪ್ಪ ಭಜನಾ ಮಂದಿರ ಸಮಿತಿ ಅಧ್ಯಕ್ಷ ಡಾ.ಜಯಗೋವಿಂದ ಉಕ್ಕಿನಡ್ಕ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಉತ್ಸವ ಸಮಿತಿ ಅಧ್ಯಕ್ಷ ಗುರುಸ್ವಾಮಿ ಶ್ರೀಧರ ಬಜಕೂಡ್ಲು, ಮಂದಿರ ಸಮಿತಿ ಅಧ್ಯಕ್ಷ ಉದಯ ಚೆಟ್ಟಿಯಾರ್, ಚಂದ್ರಶೇಖರ ಆಚಾರ್ಯ ಬಜಕೂಡ್ಲು, ಗ್ರಾಪಂ ಸದಸ್ಯೆ ಉಷಾ ಗಣೇಶ್, ಸದಾಶಿವ ಭಟ್ ಹರಿನಿಲಯ, ಸುಜಿತ್ ರೈ ಬಜಕೂಡ್ಲು, ಪದ್ಮನಾಭ ಸುವರ್ಣ ಬಜಕೂಡ್ಲು ಉಪಸ್ಥಿತರಿದ್ದರು.

ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಅವರ ಶುಭಾಶೀರ್ವಾದ, ಶುಳುವಾಲುಮೂಲೆ ಶಿವಸುಬ್ರಹ್ಮಣ್ಯ ಭಟ್ ಅವರ ಪೌರೋಹಿತ್ಯದಲ್ಲಿ ಡಿ.3ರಿಂದ 5ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಾರ್ಷಿಕೋತ್ಸವ ಜರುಗಲಿದೆ.

ನ.10ರಂದು ಮೂಡುಬಿದಿರೆಯಲ್ಲಿ ‘ಗದ್ದಿಗೆ’ ಸಮಾವೇಶ -ಸಿದ್ಧತೆ ಅಂತಿಮ ಹಂತದಲ್ಲಿ – 20 ಸಾವಿರ ಜನರ ನಿರೀಕ್ಷೆ

ಡಿ. 7ರಂದು ಮುಂಬೈಯಲ್ಲಿ ವಿಶ್ವ ಬಂಟರ ಸಮಾಗಮ, ವಿವಿಧ ಕ್ಷೇತ್ರಗಳಲ್ಲಿ ಸಾಧಕರಿಗೆ ಸನ್ಮಾನ

 

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…