More

    ಮಹಾಕುಂಭಮೇಳ ಉದ್ಘಾಟನೆಗೆ ಆಹ್ವಾನ

    ಬೆಳ್ತಂಗಡಿ: ಮಂಡ್ಯ ಜಿಲ್ಲಾ ಉತ್ಸವ ಅಂಗವಾಗಿ ಅ.13,14,15 ಮತ್ತು 16ರಂದು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ,ಸಂಗಾಪುರ- ಹಂಬಿಗರ ಹಳ್ಳಿ ತ್ರಿವೇಣಿ ಸಂಗಮದಲ್ಲಿ ಮಲೆಮಹಾದೇಶ್ವರ ಮಹಾಕುಂಭಮೇಳ 2022ರ ಉದ್ಘಾಟನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಆಹ್ವಾನಿಸಲಾಯಿತು.

    ಸಮಿತಿ ಅಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣ ಗೌಡ, ಮಂಡ್ಯ- ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಮತ್ತು ಸಮಿತಿ ಸದಸ್ಯರು ಮಂಗಳವಾರ ಬೆಂಗಳೂರಿನ ಎಸ್‌ಡಿಎಂ ಕ್ಷೇಮ ವನಕ್ಕೆ ಭೇಟಿ ನೀಡಿ ಆಹ್ವಾನ ನೀಡಿದರು

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts