ಯುವ ಕ್ರಿಕೆಟಿಗರ ಬಗ್ಗೆ ಕಮೆಂಟ್:​ ಧೋನಿ ವಿರುದ್ಧ ತಿರುಬಿದ್ದ ಟೀಮ್​ ಇಂಡಿಯಾ ಮಾಜಿ ನಾಯಕ!

ನವದೆಹಲಿ: ಸೋಮವಾರ ನಡೆದ ಐಪಿಎಲ್​ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್​ ಎದುರು ಶರಣಾದ ಬೆನ್ನಲ್ಲೇ ಯುವ ಕ್ರಿಕೆಟಿಗರ ಬಗ್ಗೆ ಕಮೆಂಟ್​ ಮಾಡಿದ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ನಾಯಕ ಎಂ. ಎಸ್​. ಧೋನಿ ವಿರುದ್ಧ ಟೀಂ ಇಂಡಿಯಾದ ಮಾಜಿ ನಾಯಕ ಕ್ರಿಸ್​ ಶ್ರೀಕಾಂತ್​ ಅವರು ಅಸಮಾಧಾನ ಹೊರಹಾಕಿದ್ದಾರೆ. ನಿನ್ನೆಯ ಪಂದ್ಯದಲ್ಲಿ 7 ವಿಕೆಟ್​ಗಳ ಅಂತರದಲ್ಲಿ ಧೋನಿ ಪಡೆ ಹೀನಾಯ ಸೋಲು ಕಂಡಿದ್ದು, ಟೂರ್ನಿಯಿಂದಲೇ ಹೊರಬೀಳುವ ಆತಂಕ ಎದುರಿಸುತ್ತಿದೆ. ಇದರ ನಡುವೆ ಪಂದ್ಯ ಮುಗಿದ ಬಳಿಕ ಮಾತನಾಡಿದ ಧೋನಿ, ಈ … Continue reading ಯುವ ಕ್ರಿಕೆಟಿಗರ ಬಗ್ಗೆ ಕಮೆಂಟ್:​ ಧೋನಿ ವಿರುದ್ಧ ತಿರುಬಿದ್ದ ಟೀಮ್​ ಇಂಡಿಯಾ ಮಾಜಿ ನಾಯಕ!