ಥ್ಯಾಂಕ್​ ಯು ಬೆಂಗಳೂರು! ಆರ್​ಸಿಬಿ ಬಗ್ಗೆ ಭಾವನಾತ್ಮಕ ಪತ್ರ ಬರೆದ ಎಬಿ ಡಿವಿಲಿಯರ್ಸ್​

ಬೆಂಗಳೂರು: ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕ ಎಬಿ ಡಿವಿಲಿಯರ್ಸ್​, ರಾಯಲ್​​ ಚಾಲೆಂಜರ್ಸ್​ ಬೆಂಗಳೂರು (ಆರ್​ಸಿಬಿ) ತಂಡದ ಹಾಲ್​ ಆಫ್​ ಫೇಮ್​ನಲ್ಲಿ ಸೇರ್ಪಡೆಗೊಂಡಿದ್ದಕ್ಕೆ ಮತ್ತು ಜರ್ಸಿ ನಂಬರ್​ ನಿವೃತ್ತಿಗೊಂಡ ಬೆನ್ನಲ್ಲೇ ಆರ್​ಸಿಬಿ ತಂಡ ಹಾಗೂ ಅಭಿಮಾನಿಗಳ ಬಗ್ಗೆ ಭಾವನಾತ್ಮಕ ಪತ್ರವನ್ನು ಬರೆದಿದ್ದಾರೆ. ಎಬಿಡಿ ತಮ್ಮ ಇನ್​ಸ್ಟಾಗ್ರಾಂನ ಖಾತೆಯಲ್ಲಿ ಮೊನ್ನೆ ನಡೆದ ಆರ್​ಸಿಬಿ ಅನ್​ಬಾಕ್ಸ್ ಕಾರ್ಯಕ್ರಮದ ಫೋಟೋಗಳನ್ನು ಹಂಚಿಕೊಂಡು, ಭಾವನಾತ್ಮಕವಾಗಿ ಬರೆದುಕೊಂಡಿದ್ದು, ಅದರ ಸಾರಾಂಶ ಈ ಕೆಳಕಂಡಂತಿದೆ. ಇದನ್ನೂ ಓದಿ: ಏ.1ರಿಂದ 2,000 ರೂ. ಕ್ಕಿಂತ ಹೆಚ್ಚಿನ ಯುಪಿಐ … Continue reading ಥ್ಯಾಂಕ್​ ಯು ಬೆಂಗಳೂರು! ಆರ್​ಸಿಬಿ ಬಗ್ಗೆ ಭಾವನಾತ್ಮಕ ಪತ್ರ ಬರೆದ ಎಬಿ ಡಿವಿಲಿಯರ್ಸ್​