ಐಪಿಎಲ್ ಮ್ಯಾಚ್ ಫಿಕ್ಸಿಂಗ್ ಕೇಸ್: ಸಾಕ್ಷಿ ಇದ್ರೂ ಶ್ರೀಶಾಂತ್ ಬಚಾವ್ ಆಗಿದ್ಹೇಗೆ? ಬಯಲಾಯ್ತು ಸ್ಪೋಟಕ ರಹಸ್ಯ
ನವದೆಹಲಿ: ಈ ಹಿಂದೆ ಭಾರಿ ಸದ್ದು ಮಾಡಿದ್ದ ಐಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣದ ತನಿಖೆ ನಡೆಸಿದ ದೆಹಲಿಯ ಮಾಜಿ ಕಮಿಷನರ್ ನೀರಜ್ ಕುಮಾರ್, ಸ್ಪೋಟಕ ಸಂಗತಿಯೊಂದನ್ನು ಇದೀಗ ಬಿಚ್ಚಿಟ್ಟಿದ್ದಾರೆ. ಈ ಪ್ರಕರಣದಲ್ಲಿ ಟೀಮ್ ಇಂಡಿಯಾದ ಮಾಜಿ ವೇಗದ ಬೌಲರ್ ಶ್ರೀಶಾಂತ್ ಭಾಗಿಯಾಗಿದ್ದನ್ನು ಪುನರುಚ್ಚರಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಆಡುತ್ತಿದ್ದ ಸಂದರ್ಭದಲ್ಲಿ ಶ್ರೀಶಾಂತ್ ಮತ್ತು ಸಹ ಆಟಗಾರರಾದ ಅಜಿತ್ ಚಾಂಡಿಲಾ ಮತ್ತು ಅಂಕಿತ್ ಚವಾಣ್ ಅವರನ್ನು ಐಪಿಎಸ್ ಅಧಿಕಾರಿ ನೀರಜ್ ಕುಮಾರ್ ನೇತೃತ್ವದಲ್ಲಿ ದೆಹಲಿ ಪೊಲೀಸರ ವಿಶೇಷ ಸೆಲ್ … Continue reading ಐಪಿಎಲ್ ಮ್ಯಾಚ್ ಫಿಕ್ಸಿಂಗ್ ಕೇಸ್: ಸಾಕ್ಷಿ ಇದ್ರೂ ಶ್ರೀಶಾಂತ್ ಬಚಾವ್ ಆಗಿದ್ಹೇಗೆ? ಬಯಲಾಯ್ತು ಸ್ಪೋಟಕ ರಹಸ್ಯ
Copy and paste this URL into your WordPress site to embed
Copy and paste this code into your site to embed