ನೀರಾವರಿ ಯೋಜನೆ ಅನುಷ್ಠಾನ ಮಾಡದ ರಡ್ಡಿ-ಆಚಾರ್ ವಾಗ್ದಾಳಿ

ಕುಕನೂರು: ಕ್ಷೇತ್ರದಲ್ಲಿ ಅತಿ ಹೆಚ್ಚು ಬಾರಿ ಆಡಳಿತ ನಡೆಸಿದರೂ ಮಾಜಿ ಸಚಿವ ಬಸವರಾಜ ರಾಯರಡ್ಡಿ ನೀರಾವರಿ ಯೋಜನೆ ಅನುಷ್ಠಾನ ಮಾಡಲಿಲ್ಲ. ಆದರೆ ಶಾಸಕನಾಗಿ ನೀರಾವರಿ ಕನಸನ್ನು ಸಹಕಾರಗೊಳಿಸಿದ್ದೇನೆ ಎಂದು ಸಚಿವ ಹಾಲಪ್ಪ ಆಚಾರ್ ಹೇಳಿದರು. ಇದನ್ನೂ ಓದಿ: ಸಮ್ಮಿಶ್ರ ಸರ್ಕಾರದಲ್ಲಿ ಕೆರೆ ತುಂಬಿಸುವ ಯೋಜನೆ ಅನುಮೋದನೆ; ಮಾಜಿ ಸಚಿವ ಬಸವರಾಜ ರಾಯರಡ್ಡಿ ಕೃಷ್ಣ ಬಿ ಸ್ಕೀಂ ಯೋಜನೆ 2ನೇ ಹಂತದ ಅನುಮೋದನೆ ತಾಲೂಕಿನ ನಿಟ್ಟಾಲಿ ಗ್ರಾಮದಲ್ಲಿ ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು. ಈ ಹಿಂದೆ ಕಾಂಗ್ರೆಸ್ … Continue reading ನೀರಾವರಿ ಯೋಜನೆ ಅನುಷ್ಠಾನ ಮಾಡದ ರಡ್ಡಿ-ಆಚಾರ್ ವಾಗ್ದಾಳಿ