ಕಾಂಗ್ರೆಸ್​ನಿಂದ ಕಣಕ್ಕೆ ಇಳಿಯಲಿದ್ದಾರಾ ಡಾಲಿ ಧನಂಜಯ್? ಸಿಎಂ ಸಿದ್ದು ಲೆಕ್ಕಾಚಾರದ ಹಿಂದಿದ್ಯಾ ‘ಲೋಕ’ ತಂತ್ರಗಾರಿಕೆ!

ಬೆಂಗಳೂರು: ಲೋಕಸಭೆ ಚುನಾವಣೆಗೆ ಇನ್ನೇನು ಮೂರು ತಿಂಗಳು ಬಾಕಿ ಇವೆ. ರಾಜ್ಯದಲ್ಲೂ ಲೋಕ ಸಮರವನ್ನು ಎದುರಿಸಲು ಕಾಂಗ್ರೆಸ್ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟ ಸಿದ್ದತೆಗಳನ್ನು ನಡೆಸುತ್ತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿದ್ದ ಕಾಂಗ್ರೆಸ್‌ ತನ್ನ ಗ್ಯಾರಂಟಿ ಯೋಜನೆಗಳು ಲೋಕಸಬೆ ಚುನಾವಣೆಯಲ್ಲಿ ಕೈ ಹಿಡಿಯುವ ಆಲೋಚನೆಯಲ್ಲಿದೆ. ಇದನ್ನೂ ಓದಿ:370 ಸೀಟ್‌ ಗೆದ್ದರೆ ಶ್ಯಾಮ್‌ ಪ್ರಸಾದ್‌ ಮುಖರ್ಜಿಗೆ ಸೂಕ್ತ ಶ್ರದ್ಧಾಂಜಲಿ: ಪ್ರಧಾನಿ ಮೋದಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ತಿರುಗೇಟು ನೀಡಲು ಬಿಜೆಪಿ ಹಾಗೂ ಜೆಡಿಎಸ್‌ … Continue reading ಕಾಂಗ್ರೆಸ್​ನಿಂದ ಕಣಕ್ಕೆ ಇಳಿಯಲಿದ್ದಾರಾ ಡಾಲಿ ಧನಂಜಯ್? ಸಿಎಂ ಸಿದ್ದು ಲೆಕ್ಕಾಚಾರದ ಹಿಂದಿದ್ಯಾ ‘ಲೋಕ’ ತಂತ್ರಗಾರಿಕೆ!