ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ಮಿಂಚಿದ್ದ ಸಿಂಧು ಮೆನನ್​ ಈಗ ಹೇಗಿದ್ದಾರೆ? ಇಲ್ಲಿವೆ ಫೋಟೋಗಳು…

ಬೆಂಗಳೂರು: ನಟ ದೇವರಾಜ್​ ನಟನೆಯ ಹುಲಿಯಾ ಸಿನಿಮಾ ಮೂಲಕ ಬಾಲನಟಿಯಾಗಿ ಗುರುತಿಸಿಕೊಂಡ ನಟಿ ಸಿಂಧು ಮೆನನ್​ ಕನ್ನಡಿಗರಿಗೆ ಚಿರಪರಿಚಿತ. ನಟ ಕಿಚ್ಚ ಸುದೀಪ್​ ಅಭಿನಯದ ನಂದಿ ಮತ್ತು ದರ್ಶನ್​ ಅಭಿನಯದ ಧರ್ಮ ಸಿನಿಮಾಗಳಲ್ಲಿ ನಟಿಸುವ ಮೂಲಕ ಕನ್ನಡಿಗರಿಗೆ ಸಿಂಧು ಮೆನನ್​ ತುಂಬಾ ಹತ್ತಿರವಾದರು. ಇಷ್ಟೇ ಅಲ್ಲದೆ, ಕನ್ನಡದಲ್ಲಿ ಜೇಷ್ಠ, ಖುಷಿ, ಮಾರಿ ಕಣ್ಣು ಹೋರಿ ಮ್ಯಾಗೆ ಮತ್ತು ಯಾರೇ ನೀ ಹುಡುಗಿ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಸಿಂಧು, ತೆಲಗು, ತಮಿಳು ಮತ್ತು ಮಲಯಾಳಂನಲ್ಲೂ … Continue reading ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ಮಿಂಚಿದ್ದ ಸಿಂಧು ಮೆನನ್​ ಈಗ ಹೇಗಿದ್ದಾರೆ? ಇಲ್ಲಿವೆ ಫೋಟೋಗಳು…