ಆರ್ಸಿಬಿ ಸೋಲಿಗೆ ಕಾರಣರಾದ್ರ ಅಂಪೈರ್ಗಳು?; ಹೀಗಿದೆ ಕಾರಣ
ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವಿನ 17ನೇ ಆವೃತ್ತಿಯ 25ನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪಡೆ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದ್ದು, ಹಾಲಿ ಟೂರ್ನಿಯಲ್ಲಿ ಆರ್ಸಿಬಿಗೆ ಇದು ಐದನೇ ಸೋಲಾಗಿದೆ. ಇತ್ತ ಬ್ಯಾಟ್ಸ್ಮನ್ಗಳು ಉತ್ತಮ ಮೊತ್ತ ಪೇರಿಸಿದರೂ ಬೌಲರ್ಗಳು ಅದನ್ನು ರಕ್ಷಿಸಿಕೊಳ್ಳುವಲ್ಲಿ ವಿಫಲವಾಗಿದ್ದು, ಸಾಕಷ್ಟು ಟೀಕೆಗೆ ಗುರಿಯಾಗಿದೆ. ಆರ್ಸಿಬಿ ಪರ ನಾಯಕ ಫಾಫ್ ಡು ಪ್ಲೆಸಿಸ್, ರಜತ್ ಪಾಟಿದಾರ್ ಹಾಗೂ ದಿನೇಶ್ ಕಾರ್ತಿಕ್ ಬಿರುಸಿನ ಬ್ಯಾಟಿಂಗ್ … Continue reading ಆರ್ಸಿಬಿ ಸೋಲಿಗೆ ಕಾರಣರಾದ್ರ ಅಂಪೈರ್ಗಳು?; ಹೀಗಿದೆ ಕಾರಣ
Copy and paste this URL into your WordPress site to embed
Copy and paste this code into your site to embed