ಸಹಾಯಧನದ ಮಂಜೂರಾತಿ ಪತ್ರ ವಿತರಣೆ

blank

ಮದ್ದೂರು: ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಸಾಶನ ಫಲಾನುಭವಿ ಬೀಜಮತಿ ಅನಾರೋಗ್ಯಕ್ಕೆ ಒಳಗಾಗಿದ್ದ ಹಿನ್ನೆಲೆಯಲ್ಲಿ ಸಹಾಯಧನದ ಮಂಜೂರಾತಿ ಪತ್ರವನ್ನು ತಾಲೂಕಿನ ಯೋಜನಾಧಿಕಾರಿ ಎಂ.ಎ.ಹಾಲಪ್ಪ ವಿತರಿಸಿದರು.
ಎಂ.ಎ.ಹಾಲಪ್ಪ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಲವಾರು ಯೋಜನೆಗಳನ್ನು ಹಮ್ಮಿಕೊಂಡು ಸಮಾಜದಲ್ಲಿ ನೊಂದವರಿಗೆ ಸಹಾಯ ಹಸ್ತ ನೀಡಲಾಗುತ್ತಿದೆ. ಜತೆಗೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜ ಕಟ್ಟಕಡೆಯ ವ್ಯಕ್ತಿಗಳಿಗೆ ಅನುಕೂಲ ಕಲ್ಪಿಸಲಾಗುತ್ತಿದೆ ಎಂದರು.
ವಲಯ ಮೇಲ್ವಿಚಾರಕ ಮಂಜುನಾಥ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ತೇಜಾವತಿ ಇದ್ದರು.

blank
Share This Article
blank

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

ದಿನವಿಡೀ ಮೊಬೈಲ್​ ನೋಡ್ತಾನೇ ಇರ್ತೀರಾ? ಈ ಚಟದಿಂದ ಹೊರ ಬರಲು ಇದೇ ಸರಳ ಮಾರ್ಗ…mobile

mobile: ಇಂದಿನ ಡಿಜಿಟಲ್ ಜಗತ್ತಿನಲ್ಲಿ, ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಟಿವಿಗಳು ನಮ್ಮ ದೈನಂದಿನ ಜೀವನದ ಅವಿಭಾಜ್ಯ…

blank