ಚುನಾವಣಾ ಅಕ್ರಮ; ಭರ್ಜರಿ​ ಬೇಟೆಯಾಡಿದ ಐಟಿ ಅಧಿಕಾರಿಗಳು

ಬೆಂಗಳೂರು: ರಾಜ್ಯ ವಿಧಾನಸಭೆಯ ಚುನಾವಣೆಯ ಕಾವು ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ಹೆಚ್ಚುತ್ತಿದ್ದು ರಾಜಕೀಯ ಪಕ್ಷಗಳ ನಾಯಕರ ಜಟಾಪಟಿಯ ಹೊರತು ಮತ್ತೊಂದು ವಿಚಾರಕ್ಕೆ ಕರ್ನಾಟಕ ಸದ್ದು ಮಾಡುತ್ತಿದೆ. ಚುನಾವಣೆಯ ದಿನಾಂಕ ಘೋಷಣೆಯಾದ ಬಳಿಕ ಇಲ್ಲಿಯವರೆಗೂ 100 ಕೋಟಿ ರೂಪಾಯಿಗೂ ಅಧಿಕ ಅಕ್ರಮ ಮೊತ್ತವನ್ನು ಆಯೋಗ ಮುಟ್ಟುಗೋಲು ಹಾಕಿಕೊಂಡಿದೆ. ಹಲವೆಡೆ ದಾಳಿ ಇನ್ನು ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಹಣಕಾಸಿನ ನೆರವು ನೀಡಲು ದುಬಾರಿ ಮೊತ್ತದ ಹಣವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಫೈನಾನ್ಶಿಯರ್​ಗಳ ಮನೆ ಮೇಲೆ ಆದಾಯ ತೆರಿಗೆ(IT) ಇಲಾಖೆ ಅಧಿಕಾರಿಗಳು ದಾಳಿ … Continue reading ಚುನಾವಣಾ ಅಕ್ರಮ; ಭರ್ಜರಿ​ ಬೇಟೆಯಾಡಿದ ಐಟಿ ಅಧಿಕಾರಿಗಳು