ಕೊಹ್ಲಿ ಮಾಡಿದ್ದು ನೂರಕ್ಕೆ ನೂರರಷ್ಟು ತಪ್ಪು! ಟೀಮ್​ ಇಂಡಿಯಾ ಮಾಜಿ ಆಟಗಾರನ ಸ್ಫೋಟಕ ಹೇಳಿಕೆ

ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆದ ಟಿ20 ವಿಶ್ವಕಪ್​ ಟೂರ್ನಿಯ ಸೂಪರ್​ 12 ಹಂತದ ಪಂದ್ಯದಲ್ಲಿ ನಡೆದ ಒಂದು ಘಟನೆ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮಳೆಯ ವರದಾನದಿಂದಾಗಿ ಡಕ್​ವರ್ತ್​ ಲೂಯಿಸ್​ ನಿಯಮದ ಪ್ರಕಾರ ಟೀಮ್​ ಇಂಡಿಯಾ ಕೊನೆಯ ಓವರ್​ನಲ್ಲಿ 5 ರನ್​ಗಳ ಅಂತರದಿಂದ ಜಯ ದಾಖಲಿಸಿತು. ಆದರೆ, ಅದೇ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ವಿರುದ್ಧ “ನಕಲಿ ಕ್ಷೇತ್ರ ರಕ್ಷಣೆ” ಆರೋಪ ಮಾಡಿದ್ದು, ಈ ವಿವಾದ ಅಭಿಮಾನಿಗಳು, ಮಾಜಿ ಕ್ರಿಕೆಟಿಗರು ಮತ್ತು ಕ್ರಿಕೆಟ್​ ಪಂಡಿತ ಗಮನವನ್ನು … Continue reading ಕೊಹ್ಲಿ ಮಾಡಿದ್ದು ನೂರಕ್ಕೆ ನೂರರಷ್ಟು ತಪ್ಪು! ಟೀಮ್​ ಇಂಡಿಯಾ ಮಾಜಿ ಆಟಗಾರನ ಸ್ಫೋಟಕ ಹೇಳಿಕೆ