ಕೊಹ್ಲಿ ಮಾಡಿದ್ದು ನೂರಕ್ಕೆ ನೂರರಷ್ಟು ತಪ್ಪು! ಟೀಮ್ ಇಂಡಿಯಾ ಮಾಜಿ ಆಟಗಾರನ ಸ್ಫೋಟಕ ಹೇಳಿಕೆ
ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆದ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯದಲ್ಲಿ ನಡೆದ ಒಂದು ಘಟನೆ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮಳೆಯ ವರದಾನದಿಂದಾಗಿ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಟೀಮ್ ಇಂಡಿಯಾ ಕೊನೆಯ ಓವರ್ನಲ್ಲಿ 5 ರನ್ಗಳ ಅಂತರದಿಂದ ಜಯ ದಾಖಲಿಸಿತು. ಆದರೆ, ಅದೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿರುದ್ಧ “ನಕಲಿ ಕ್ಷೇತ್ರ ರಕ್ಷಣೆ” ಆರೋಪ ಮಾಡಿದ್ದು, ಈ ವಿವಾದ ಅಭಿಮಾನಿಗಳು, ಮಾಜಿ ಕ್ರಿಕೆಟಿಗರು ಮತ್ತು ಕ್ರಿಕೆಟ್ ಪಂಡಿತ ಗಮನವನ್ನು … Continue reading ಕೊಹ್ಲಿ ಮಾಡಿದ್ದು ನೂರಕ್ಕೆ ನೂರರಷ್ಟು ತಪ್ಪು! ಟೀಮ್ ಇಂಡಿಯಾ ಮಾಜಿ ಆಟಗಾರನ ಸ್ಫೋಟಕ ಹೇಳಿಕೆ
Copy and paste this URL into your WordPress site to embed
Copy and paste this code into your site to embed