ಅದರಲ್ಲೇನು ತಪ್ಪಿದೆ? ಡಾರ್ಲಿಂಗ್ ಹೇಳಿಕೆಯನ್ನು ಸಮರ್ಥಿಸಿಕೊಂಡ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ
ನವದೆಹಲಿ: ಸಂಸತ್ ಸದಸ್ಯತ್ವದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹ ಮಾಡಿರುವುದನ್ನು ಖಂಡಿಸಿ ಎಐಸಿಸಿ ಭಾನುವಾರ ನಡೆಸಿದ ಸಂಕಲ್ಪ ಸತ್ಯಾಗ್ರಹದಲ್ಲಿ ನಡೆಸಿತ್ತು. ಈ ವೇಳೆ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮಾತನಾಡುತ್ತ ಹಣದುಬ್ಬರವನ್ನು ಇವರು ಡಾರ್ಲಿಂಗ್ ಮಾಡಿಕೊಂಡು ಬೆಡ್ರೂಂನಲ್ಲಿ ಇರಿಸಿಕೊಂಡಿದ್ದಾರೆ ಎಂದು ಹೇಳಿದ್ದರು. ಸ್ಮೃತಿ ಇರಾನಿ ಅವರನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿದ್ಧಾರೆ ಎನ್ನುವ ಅವರ ಮಾತಿನ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇನ್ನು ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡಿರುವ ಬಿ.ವಿ.ಶ್ರೀನಿವಾಸ್, 2014ಕ್ಕೂ ಮುಂಚೆ ಸಿಲಿಂಡರ್ ಬೆಲೆ … Continue reading ಅದರಲ್ಲೇನು ತಪ್ಪಿದೆ? ಡಾರ್ಲಿಂಗ್ ಹೇಳಿಕೆಯನ್ನು ಸಮರ್ಥಿಸಿಕೊಂಡ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ
Copy and paste this URL into your WordPress site to embed
Copy and paste this code into your site to embed