ಅದರಲ್ಲೇನು ತಪ್ಪಿದೆ? ಡಾರ್ಲಿಂಗ್​ ಹೇಳಿಕೆಯನ್ನು ಸಮರ್ಥಿಸಿಕೊಂಡ ಯುವ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ

ನವದೆಹಲಿ: ಸಂಸತ್​ ಸದಸ್ಯತ್ವದಿಂದ ರಾಹುಲ್​​ ಗಾಂಧಿ ಅವರನ್ನು ಅನರ್ಹ ಮಾಡಿರುವುದನ್ನು ಖಂಡಿಸಿ ಎಐಸಿಸಿ ಭಾನುವಾರ ನಡೆಸಿದ ಸಂಕಲ್ಪ ಸತ್ಯಾಗ್ರಹದಲ್ಲಿ ನಡೆಸಿತ್ತು. ಈ ವೇಳೆ ಯುವ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮಾತನಾಡುತ್ತ ಹಣದುಬ್ಬರವನ್ನು ಇವರು ಡಾರ್ಲಿಂಗ್​ ಮಾಡಿಕೊಂಡು ಬೆಡ್​ರೂಂನಲ್ಲಿ ಇರಿಸಿಕೊಂಡಿದ್ದಾರೆ ಎಂದು ಹೇಳಿದ್ದರು. ಸ್ಮೃತಿ ಇರಾನಿ ಅವರನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿದ್ಧಾರೆ ಎನ್ನುವ ಅವರ ಮಾತಿನ ವಿಡಿಯೋ ವೈರಲ್​ ಆಗುತ್ತಿದ್ದಂತೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇನ್ನು ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡಿರುವ ಬಿ.ವಿ.ಶ್ರೀನಿವಾಸ್,​ 2014ಕ್ಕೂ ಮುಂಚೆ ಸಿಲಿಂಡರ್​ ಬೆಲೆ … Continue reading ಅದರಲ್ಲೇನು ತಪ್ಪಿದೆ? ಡಾರ್ಲಿಂಗ್​ ಹೇಳಿಕೆಯನ್ನು ಸಮರ್ಥಿಸಿಕೊಂಡ ಯುವ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ