ಬಳ್ಳಾರಿಯಲ್ಲಿ ಎಸ್​ಟಿ ಮೋರ್ಚಾ ಸಮಾವೇಶ ಉದ್ಘಾಟಿಸಿದ ಜೆ.ಪಿ. ನಡ್ಡಾ: ಗಣಿನಾಡಿನಲ್ಲಿ ಬಿಜೆಪಿ ನವಶಕ್ತಿ ದರ್ಶನ

ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಆಯೋಜಿಸಿರುವ ಎಸ್​ಟಿ ನವ ಶಕ್ತಿ ಸಮಾವೇಶಕ್ಕೆ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾನುವಾರ ಚಾಲನೆ ನೀಡಿದರು. ಕಳೆದ ತಿಂಗಳು ಜನಸಂಕಲ್ಪ ಯಾತ್ರೆ ನಡೆಸಿದ ಬೆನ್ನಲ್ಲೇ ಮೋರ್ಚಾಗಳ ಸಮಾವೇಶಕ್ಕೆ ಬಿಜೆಪಿ ಕೈಹಾಕಿದ್ದು, ಈ ಮೂಲಕ ವಿಧಾನಸಭಾ ಚುನಾವಣಾ ಕಹಳೆ ಮೊಳಗಿಸಿದೆ. ಎಸ್​ಟಿ ಮೋರ್ಚಾ ಸಮಾವೇಶದಲ್ಲಿ ಲಕ್ಷಾಂತೆ ಜನ ಸೇರಿದ್ದು, ಬುಡಕಟ್ಟು ಜನಾಂಗದ ಕೇಂದ್ರ ಸಚಿವ ಅರ್ಜುನ ಮುಂಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ, ಕೇಂದ್ರ ನಾಯಕರಾದ ಭಗವಂತ ಕೂಬ, ಶೋಭಾ … Continue reading ಬಳ್ಳಾರಿಯಲ್ಲಿ ಎಸ್​ಟಿ ಮೋರ್ಚಾ ಸಮಾವೇಶ ಉದ್ಘಾಟಿಸಿದ ಜೆ.ಪಿ. ನಡ್ಡಾ: ಗಣಿನಾಡಿನಲ್ಲಿ ಬಿಜೆಪಿ ನವಶಕ್ತಿ ದರ್ಶನ