ಯುವತಿ ಪರ ವಕೀಲರ ಸ್ಫೋಟಕ ಹೇಳಿಕೆ: ಪೊಲೀಸ್​ ಆಯುಕ್ತರ ಮುಂದೆ ಸಿಡಿ ಲೇಡಿ ಬರ್ತಾಳಂತೆ! ಆದರೆ…

ಬೆಂಗಳೂರು: ಸಿಡಿ ಪ್ರಕರಣದ ಯುವತಿಗೆ ತಾನು ಸೇಫ್​ ಅನಿಸಿದರೆ ಆಕೆಯೇ ಮುಂದೆ ಬಂದು ಸ್ವತಃ ಹೇಳಿಕೆ ನೀಡಲು ಸಿದ್ಧವಾಗಿದ್ದಾಳೆಂದು ಯುವತಿ ಪರ ವಕೀಲರಾದ ಜಗದೀಶ್​ ಕೆ.ಎನ್.​ ಮಹದೇವ್​ ಹೇಳಿದರು. ಸಿಡಿ ಲೇಡಿಯ ಮೂರನೇ ವಿಡಿಯೋ ಬಿಗಡೆಯಾದ ಬೆನ್ನಲ್ಲೇ ಫೇಸ್​ಬುಕ್​ ಲೈವ್​ನಲ್ಲಿ ಪ್ರಕರಣ ಕುರಿತು ಜಗದೀಶ್​ ಮಾತನಾಡಿದರು. ನಮ್ಮನ್ನು ನಂಬಿ ಯುವತಿ ಲಿಖಿತ ದೂರು ಕಳುಹಿಸಿದ್ದಾಳೆ. ಅದನ್ನು ಬೆಂಗಳೂರು ಪೊಲೀಸ್​ ಆಯುಕ್ತರಿಗೆ ತಲುಪಿಸಲು ನಮ್ಮ ವಕೀಲರ ತಂಡ ತೆರಳುತ್ತಿದ್ದೇವೆ ಎಂದರು. ಇದನ್ನೂ ಓದಿರಿ: ಸಿಡಿ ಲೇಡಿಯ ಮೂರನೇ ವಿಡಿಯೋ … Continue reading ಯುವತಿ ಪರ ವಕೀಲರ ಸ್ಫೋಟಕ ಹೇಳಿಕೆ: ಪೊಲೀಸ್​ ಆಯುಕ್ತರ ಮುಂದೆ ಸಿಡಿ ಲೇಡಿ ಬರ್ತಾಳಂತೆ! ಆದರೆ…