ಘರ್ ವಾಪ್ಸಿ ಪ್ರಶ್ನೆಯೇ ಇಲ್ಲ; ಬಿಜೆಪಿ ಸೇರ್ಪಡೆ ವದಂತಿ ಕುರಿತು ಶೆಟ್ಟರ್ ಸ್ಪಷ್ಟನೆ

ಹುಬ್ಬಳ್ಳಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಫರ್ಧಿಸಲು ಟಿಕೆಟ್​ ನಿರಾಕರಿಸಿದರೆಂಬ ಕಾರಣಕ್ಕೆ ಬಿಜೆಪಿ ವಿರುದ್ಧ ಸಿಡಿದೆದ್ದು, ಕಾಂಗ್ರೆಸ್​ ಸೇರಿದ್ದ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಮರಳುತ್ತಾರೆ ಎಂಬ ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದ್ದು, ಘರ್ ವಾಪ್ಸಿ ಪ್ರಶ್ನೆಯೇ ಇಲ್ಲ ಎಂದು ಜಗದೀಶ್​ ಶೆಟ್ಟರ್​ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಈ ಕುರಿತು ಮಾತನಾಡಿದ ಜಗದೀಶ್​ ಶೆಟ್ಟರ್​, ನನ್ನನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂದು ಹಲವು ನಾಯಕರ ಒತ್ತಾಸೆಯಾಗಿದೆ. ನನಗೆ ಆಗಿರೋ ಅಪಮಾನವನ್ನು ನಾನು ಇನ್ನೂ ಮರೆತಿಲ್ಲ. … Continue reading ಘರ್ ವಾಪ್ಸಿ ಪ್ರಶ್ನೆಯೇ ಇಲ್ಲ; ಬಿಜೆಪಿ ಸೇರ್ಪಡೆ ವದಂತಿ ಕುರಿತು ಶೆಟ್ಟರ್ ಸ್ಪಷ್ಟನೆ