ನನಗೆ ಯಾವುದೇ ಅಧಿಕಾರದ ಆಸೆ ಇಲ್ಲ: ಕಾಂಗ್ರೆಸ್ ಸಮಾವೇಶದಲ್ಲಿ ಜಗದೀಶ ಶೆಟ್ಟರ್

ಹಾವೇರಿ: ಪಕ್ಷದಿಂದ ಚುನಾವಣೆಗೆ ಟಿಕೆಟ್ ನೀಡಿಲ್ಲ ಎಂದು ಬೇಸರಗೊಂಡು ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ತಮಗೆ ಯಾವುದೇ ಅಧಿಕಾರದ ಆಸೆ ಇಲ್ಲ ಎಂದು ಹೇಳಿದ್ದಾರೆ. ಹಾವೇರಿಯ ಹಾನಗಲ್​ನಲ್ಲಿ ಹಮ್ಮಿಕೊಳ್ಳಲಾಗಿರುವ ಕಾಂಗ್ರೆಸ್ ಸಮಾವೇಶದಲ್ಲಿ ಅವರು ಈ ವಿಷಯ ತಿಳಿಸಿದರು. ನಾನು ಈ ಸಮಾವೇಶಕ್ಕೆ ಬಂದಿದ್ದು ನಿಮಗೆ ಆಶ್ಚರ್ಯವಾಗಿರಬಹುದು. ನಮ್ಮ ಕುಟುಂಬ ಜನಸಂಘದಿಂದ‌ ಹಿಡಿದು ಇಲ್ಲಿಯವರೆಗೂ ಬಿಜೆಪಿಯನ್ನು ಕಟ್ಟಿ ಬೆಳೆಸಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಕಟ್ಟುವಲ್ಲಿ ನನ್ನದೂ ಪಾತ್ರ ಇದೆ. ಆದರೆ … Continue reading ನನಗೆ ಯಾವುದೇ ಅಧಿಕಾರದ ಆಸೆ ಇಲ್ಲ: ಕಾಂಗ್ರೆಸ್ ಸಮಾವೇಶದಲ್ಲಿ ಜಗದೀಶ ಶೆಟ್ಟರ್