ಶೂನ್ಯದಿಂದ ಪಕ್ಷ ಕಟ್ಟಿ ಬೆಳೆಸಿದ್ದೇವೆ, ನಾವು ಏನೆಂದು ಚುನಾವಣೆ ನಂತರ ತಿಳಿಯಲಿದೆ: ಜಗದೀಶ್​ ಶೆಟ್ಟರ್​​

ಹುಬ್ಬಳ್ಳಿ: ರಾಜ್ಯ ವಿಧಾನಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಈ ಮಧ್ಯೆ ಪಕ್ಷಗಳ ನಾಯಕರು ಆರೋಪ ಪ್ರತ್ಯರೋಪಗಳಲ್ಲಿ ತೊಡಗಿದ್ದಾರೆ. ಇನ್ನು ಮುಸ್ಲಿಮರಿಗೆ EWS ಅಡಿ ನೀಡಿದ್ದ ಮೀಸಲಾತಿಯನ್ನು ಸುಪ್ರೀಂ ಕೋರ್ಟ್​ ರದ್ದುಪಡಿಸಿರುವ ಕುರಿತು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಪ್ರತಿಕ್ರಿಯಿಸಿದ್ದು ಬಿಜೆಪಿ ವಿರುದ್ಧ ಹರಿಹಾಯ್ದಿದ್ಧಾರೆ. ಅವಸರವೇ ಅಪಘಾತಕ್ಕೆ ಕಾರಣ ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಶೆಟ್ಟರ್​ ಸುಪ್ರೀಂ ಕೋರ್ಟ್​ನಲ್ಲಿ ತಡೆಯಾಜ್ಞೆ ಆಗೋದು ವಿರಳ. ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದರೆ ಇದು ಬೇರೆಯದೇ ದಾರಿ ಹಿಡಿದಿದೆ ಸರಿಯಾಗಿ … Continue reading ಶೂನ್ಯದಿಂದ ಪಕ್ಷ ಕಟ್ಟಿ ಬೆಳೆಸಿದ್ದೇವೆ, ನಾವು ಏನೆಂದು ಚುನಾವಣೆ ನಂತರ ತಿಳಿಯಲಿದೆ: ಜಗದೀಶ್​ ಶೆಟ್ಟರ್​​