ಶೂನ್ಯದಿಂದ ಪಕ್ಷ ಕಟ್ಟಿ ಬೆಳೆಸಿದ್ದೇವೆ, ನಾವು ಏನೆಂದು ಚುನಾವಣೆ ನಂತರ ತಿಳಿಯಲಿದೆ: ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ರಾಜ್ಯ ವಿಧಾನಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಈ ಮಧ್ಯೆ ಪಕ್ಷಗಳ ನಾಯಕರು ಆರೋಪ ಪ್ರತ್ಯರೋಪಗಳಲ್ಲಿ ತೊಡಗಿದ್ದಾರೆ. ಇನ್ನು ಮುಸ್ಲಿಮರಿಗೆ EWS ಅಡಿ ನೀಡಿದ್ದ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿರುವ ಕುರಿತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದು ಬಿಜೆಪಿ ವಿರುದ್ಧ ಹರಿಹಾಯ್ದಿದ್ಧಾರೆ. ಅವಸರವೇ ಅಪಘಾತಕ್ಕೆ ಕಾರಣ ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಶೆಟ್ಟರ್ ಸುಪ್ರೀಂ ಕೋರ್ಟ್ನಲ್ಲಿ ತಡೆಯಾಜ್ಞೆ ಆಗೋದು ವಿರಳ. ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದರೆ ಇದು ಬೇರೆಯದೇ ದಾರಿ ಹಿಡಿದಿದೆ ಸರಿಯಾಗಿ … Continue reading ಶೂನ್ಯದಿಂದ ಪಕ್ಷ ಕಟ್ಟಿ ಬೆಳೆಸಿದ್ದೇವೆ, ನಾವು ಏನೆಂದು ಚುನಾವಣೆ ನಂತರ ತಿಳಿಯಲಿದೆ: ಜಗದೀಶ್ ಶೆಟ್ಟರ್
Copy and paste this URL into your WordPress site to embed
Copy and paste this code into your site to embed