ಬೆಂಗಳೂರು: ಕೆಲದಿನಗಳಿಂದ ಟಿಕೆಟ್ ಸಿಗದೇ ಅಸಮಾಧಾನಿತರಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಡೆಗೂ ಕಾಂಗ್ರೆಸ್ ಸೇರುವ ನಿರ್ಧಾರ ಮಾಡಿದ್ದಾರೆ.
ಈಗಾಗಲೇ ಬಿಜೆಪಿಗೆ ರಾಜೀನಾಮೆ ನೀಡಿರುವ ಜಗದೀಶ್ ಶೆಟ್ಟರ್ ಇಂದು ಬೆಳಗ್ಗೆ 9 ಗಂಟೆಗೆ ಕಾಂಗ್ರೆಸ್ ಪಕ್ಷವನ್ನು ಕೆಪಿಸಿಸಿ ಕಛೇರಿಯಲ್ಲಿ ಸೇರಲಿದ್ದಾರೆ.