ಇದು ಚೀಲ ಅಲ್ಲ, ಶೀಲದ ವಿಚಾರ…ಪತಿವ್ರತೆ ಅಂತ ಪ್ರೂವ್ ಮಾಡೋಕೆ ಹೊರಟುಬಿಟ್ಟಿದ್ದಳು: ಹೀಗೆಂದಿದ್ಯಾಕೆ ಗುರುಪ್ರಸಾದ್?
ಬೆಂಗಳೂರು: ಸಿನಿಮಾ ಜೊತೆಗೆ ಸದ್ಯ ರಾಜಕೀಯದಲ್ಲಿ ಸಕ್ರಿಯರಾಗಿರುವ ನಟ ಜಗ್ಗೇಶ್ ಅಭಿನಯದ ಹೊಸ ಚಿತ್ರದ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ‘ಮಠ’ ಹಾಗೂ ‘ಎದ್ದೇಳು ಮಂಜುನಾಥ’ ಸಿನಿಮಾದ ಜೋಡಿ ಮತ್ತೊಮ್ಮೆ ತೆರೆ ಮೇಲೆ ಮೋಡಿ ಮಾಡಲಿದೆ. ಇದನ್ನೂ ಓದಿ:ನಟ ದರ್ಶನ್ ’Devil’ ಚಿತ್ರದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ! ಮಿಲನ ಪ್ರಕಾಶ್ ಹೀಗಂದಿದ್ಯಾಕೆ? ‘ರಾಘವೇಂದ್ರ ಸ್ಟೋರ್ಸ್’ ಹಾಗೂ ‘ತೋತಾಪುರಿ’ ಸರಣಿ ಸಿನಿಮಾಗಳ ಬಳಿಕ ಪ್ರೇಕ್ಷಕರನ್ನು ಮತ್ತೊಮ್ಮೆ ನಗಿಸಲು ಬರುತ್ತಿದ್ದಾರೆ ನವರಸನಾಯಕ. ‘ಮಠ’ ಹಾಗೂ ‘ಎದ್ದೇಳು ಮಂಜುನಾಥ’ ಸಿನಿಮಾ ನಿರ್ದೇಶಕ … Continue reading ಇದು ಚೀಲ ಅಲ್ಲ, ಶೀಲದ ವಿಚಾರ…ಪತಿವ್ರತೆ ಅಂತ ಪ್ರೂವ್ ಮಾಡೋಕೆ ಹೊರಟುಬಿಟ್ಟಿದ್ದಳು: ಹೀಗೆಂದಿದ್ಯಾಕೆ ಗುರುಪ್ರಸಾದ್?
Copy and paste this URL into your WordPress site to embed
Copy and paste this code into your site to embed