ಡಂಗೂರ ಹೊಡೆದು ಕೆಲಸ ಮಾಡಲ್ಲ … ಜಗ್ಗೇಶ್ ಹೀಗೆ ಹೇಳಿದ್ದು ಯಾಕೆ ಗೊತ್ತಾ?

ಕರೊನಾ ವೈರಸ್‌ನಿಂದಾಗಿ ದೇಶ ಲಾಕೌಟ್ ಆಗಿದೆ. ಸಾಕಷ್ಟು ಬಡಜನರು ಊಟ ಇಲ್ಲದೆ ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಬೇರೆ ಭಾಷೆಯ ಸ್ಟಾರ್‌ನಟರು ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದರ ಜತೆಗೆ, ಪ್ರಧಾನ ಮಂತ್ರಿ ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡುತ್ತಿದ್ದಾರೆ. ಅವರಿಗೆ ಹೋಲಿಸಿದರೆ ಕನ್ನಡದ ಕಲಾವಿದರ ಸಂಖ್ಯೆ ಕಡಿಮೆಯೇ. ಕನ್ನಡದ ಕಲಾವಿದರು ಏನು ಮಾಡುತ್ತಿಲ್ಲ ಎಂಬ ಅಪವಾದಕ್ಕೆ ಜಗ್ಗೇಶ್ ತಿರುಗೇಟು ನೀಡಿದ್ದಾರೆ. ತಾವು ಡಂಗೂರ ಹೊಡೆದು ಕೆಲಸ ಮಾಡಲ್ಲ ಎಂದು ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ‘ನಾವು … Continue reading ಡಂಗೂರ ಹೊಡೆದು ಕೆಲಸ ಮಾಡಲ್ಲ … ಜಗ್ಗೇಶ್ ಹೀಗೆ ಹೇಳಿದ್ದು ಯಾಕೆ ಗೊತ್ತಾ?