ಹಾಗಾದ್ರೆ ನನ್ನ ಸ್ನೇಹಿತ ಡಿ.ಕೆ.ಶಿವಕುಮಾರ್ ಸಿಎಂ ಆಗ್ಲಿ! ರಾಜ್ಯಸಭಾ ಸದಸ್ಯ ಜಗ್ಗೇಶ್

ಮೈಸೂರು: ಚುನಾವಣಾ ಸಮಯ ಹತ್ತಿರವಾಗುತ್ತಿದ್ದು, ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ. ರಾಜ್ಯ ಸರಕಾರದ ಮೇಲಿನ 40% ಆರೋಪ ಕಾಂಗ್ರೆಸ್​ನ ಟೂಲ್ ಕೀಟ್ ಭಾಗವಷ್ಟೇ. ತಾನು ಮಾಡಿದ ಒಂದೇ ಒಂದು ಆರೋಪವನ್ನು ಕಾಂಗ್ರೆಸ್ ಸಾಬೀತು ಮಾಡಿಲ್ಲ ಎಂದು ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಕಿಡಿಕಾರಿದ್ದಾರೆ. ವರುಣ ಕ್ಷೇತ್ರದ ಪ್ರಚಾರ ವೇಳೆ ಮಾತನಾಡುತ್ತಾ, ಪ್ರಧಾನಿ ಮೋದಿ ರಾಷ್ಟ್ರದ ನಾಯಕ ಅಲ್ಲ. ವಿಶ್ವ ನಾಯಕನಂತಿದ್ದು, ಈ ದೇಶಕ್ಕೆ ತಂದೆ ಇದ್ದಂತೆ. ಕೈಯಲ್ಲಿ ಆಗದವರು ಮೈ ಪರಚಿ ಕೊಂಡಂತೆ ಮೋದಿ ಅವರ … Continue reading ಹಾಗಾದ್ರೆ ನನ್ನ ಸ್ನೇಹಿತ ಡಿ.ಕೆ.ಶಿವಕುಮಾರ್ ಸಿಎಂ ಆಗ್ಲಿ! ರಾಜ್ಯಸಭಾ ಸದಸ್ಯ ಜಗ್ಗೇಶ್