ಹಾಗಾದ್ರೆ ನನ್ನ ಸ್ನೇಹಿತ ಡಿ.ಕೆ.ಶಿವಕುಮಾರ್ ಸಿಎಂ ಆಗ್ಲಿ! ರಾಜ್ಯಸಭಾ ಸದಸ್ಯ ಜಗ್ಗೇಶ್
ಮೈಸೂರು: ಚುನಾವಣಾ ಸಮಯ ಹತ್ತಿರವಾಗುತ್ತಿದ್ದು, ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ. ರಾಜ್ಯ ಸರಕಾರದ ಮೇಲಿನ 40% ಆರೋಪ ಕಾಂಗ್ರೆಸ್ನ ಟೂಲ್ ಕೀಟ್ ಭಾಗವಷ್ಟೇ. ತಾನು ಮಾಡಿದ ಒಂದೇ ಒಂದು ಆರೋಪವನ್ನು ಕಾಂಗ್ರೆಸ್ ಸಾಬೀತು ಮಾಡಿಲ್ಲ ಎಂದು ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಕಿಡಿಕಾರಿದ್ದಾರೆ. ವರುಣ ಕ್ಷೇತ್ರದ ಪ್ರಚಾರ ವೇಳೆ ಮಾತನಾಡುತ್ತಾ, ಪ್ರಧಾನಿ ಮೋದಿ ರಾಷ್ಟ್ರದ ನಾಯಕ ಅಲ್ಲ. ವಿಶ್ವ ನಾಯಕನಂತಿದ್ದು, ಈ ದೇಶಕ್ಕೆ ತಂದೆ ಇದ್ದಂತೆ. ಕೈಯಲ್ಲಿ ಆಗದವರು ಮೈ ಪರಚಿ ಕೊಂಡಂತೆ ಮೋದಿ ಅವರ … Continue reading ಹಾಗಾದ್ರೆ ನನ್ನ ಸ್ನೇಹಿತ ಡಿ.ಕೆ.ಶಿವಕುಮಾರ್ ಸಿಎಂ ಆಗ್ಲಿ! ರಾಜ್ಯಸಭಾ ಸದಸ್ಯ ಜಗ್ಗೇಶ್
Copy and paste this URL into your WordPress site to embed
Copy and paste this code into your site to embed