ಜೈ ಶ್ರೀರಾಮ ರಸಪ್ರಶ್ನೆ ಸ್ಪರ್ಧೆ

ಬೆಂಗಳೂರು: ಜನವರಿ 22, 2024 ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನ.. ಅಂದು ಅಯೋಧ್ಯೆಯಲ್ಲಿ ರಾಮ ಲಲ್ಲಾ (ಶ್ರೀರಾಮ) ಪ್ರತಿಷ್ಠಾಪನೆ ನಡೆಯಲಿದ್ದು, ರಾಮಭಕ್ತರ ಕಣ್ಣುಗಳು ದೇವಸ್ಥಾನದ ಗರ್ಭಗುಡಿಯಲ್ಲಿ ನೆಲೆಸುವ ತಮ್ಮ ರಾಮಲಲ್ಲಾನನ್ನು ನೋಡಲು ಉತ್ಸುಕವಾಗಿವೆ. ಸದ್ಯ ಶ್ರೀರಾಮನ ಮಹಾಮಸ್ತಕಾಭಿಷೇಕದ ಸಿದ್ಧತೆಗಳು ಅಂತಿಮ ಹಂತದಲ್ಲಿವೆ. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಗಲಿದೆ. ರಾಮಮಂದಿರದ ಉದ್ಘಾಟನೆಗೆ ಸಿದ್ಧತೆಗಳು ಶರವೇಗದಲ್ಲಿ ನಡೆಯುತ್ತಿದ್ದು, ಜನವರಿ 15 ರಿಂದ ಜನವರಿ 22 ರವರೆಗೆ ಅನೇಕ ಆಚರಣೆಗಳು ನಡೆಯುತ್ತವೆ. ಶ್ರೀರಾಮನನ್ನು ಸ್ವಾಗತಿಸಲು ಎಲ್ಲೆಡೆ ಸಂಕೀರ್ತನೆ ನಡೆಯುತ್ತಿದೆ. … Continue reading ಜೈ ಶ್ರೀರಾಮ ರಸಪ್ರಶ್ನೆ ಸ್ಪರ್ಧೆ