ನಗ್ರೋಟಾ ಉಗ್ರರ ಉಸ್ತುವಾರಿ ನೋಡ್ಕೊಳ್ತಿದ್ದುದು ಜೆಇಎಂ ಮುಖ್ಯಸ್ಥ ಮಸೂದ್ ಅಜರ್​ನ ಸಹೋದರ!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನಗ್ರೋಟಾ ಪ್ರದೇಶದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಬಲಿಯಾದ ನಾಲ್ವರು ಜೈಷ್ ಏ ಮೊಹಮ್ಮದ್ ಉಗ್ರರ ಕಾರ್ಯಚಟುವಟಿಕೆ ನಿರ್ವಹಿಸ್ತಾ ಇದ್ದುದು ಜೆಇಎಂ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್​ನ ಸಹೋದರ ಅಬ್ದುಲ್ ರೌಫ್ ಅಸ್ಗರ್ ಎಂಬ ಅಂಶ ಬೆಳಕಿಗೆ ಬಂದಿದೆ. ಗಡಿ ನುಸುಳಿದ್ದು ಹೀಗೆ.. ಸಾಂಬಾ ಸೆಕ್ಟರ್​ನಲ್ಲಿ ಗಡಿ ನುಸುಳುವುದಕ್ಕೆ ಉಗ್ರರು ನುಲ್ಲಾಹ್​ಗಳ ನೆರವು ಪಡೆದುಕೊಂಡಿದ್ದಾರೆ. ಅವರು ಈ ಉಗ್ರರನ್ನು ಜಟ್ವಾಲ್​ ಸಮೀಪ ಟ್ರಕ್​ನಲ್ಲಿ ಹತ್ತಿಸಿಕೊಂಡಿದ್ದಾರೆ. ಜಮ್ಮುವಿನ ಕಥುವಾ ಕಡೆಯಿಂದ ಆರು ಕಿ.ಮೀ. ಅಂತರದಲ್ಲಿದೆ ಈ … Continue reading ನಗ್ರೋಟಾ ಉಗ್ರರ ಉಸ್ತುವಾರಿ ನೋಡ್ಕೊಳ್ತಿದ್ದುದು ಜೆಇಎಂ ಮುಖ್ಯಸ್ಥ ಮಸೂದ್ ಅಜರ್​ನ ಸಹೋದರ!