ಅಂತಿಮ ವರ್ಷ, ಸೆಮಿಸ್ಟರ್​ ವಿದ್ಯಾರ್ಥಿಗಳಿಗೂ ಪರೀಕ್ಷೆ ಇಲ್ಲವೆಂದ ವಿಶ್ವವಿದ್ಯಾಲಯ

ಬೆಂಗಳೂರು: ಕರೊನಾ ಸೋಂಕು ತಡೆಗಟ್ಟಲು ವಿಧಿಸಲಾಗಿದ್ದ ಲಾಕ್​ಡೌನ್​ ತೆರವಾಗುತ್ತಿದ್ದಂತೆ ಶೈಕ್ಷಣಿಕ ಚಟುವಟಿಕೆಗಳಿಗೂ ಅವಕಾಶ ದೊರೆಯಲಿದೆ ಎಂದೇ ಹೇಳಲಾಗಿತ್ತು. ಇದೇ ಕಾರಣಕ್ಕೆ ಹಲವು ರಾಜ್ಯ ಶಿಕ್ಷಣ ಮಂಡಳಿಗಳು ಹಾಗೂ ಸಂಸ್ಥೆಗಳು ಪರೀಕ್ಷೆ ದಿನಾಂಕ ಪ್ರಕಟಿಸಿದ್ದವು. ಆದರೆ, ಬದಲಾದ ಪರಿಸ್ಥಿತಿಯಲ್ಲಿ ನಿಗದಿಯಂತೆ ಪರೀಕ್ಷೆ ನಡೆಸುವುದು ಸಾಧ್ಯವೇ ಎಂಬ ಪರಿಸ್ಥಿತಿ ಎದುರಾಗಿದೆ. ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ಬೇಡ ಎಂದು ದೊಡ್ಡ ಕೂಗೆದ್ದಿದೆ. ಈ ನಡುವೆ ಹಲವು ರಾಜ್ಯಗಳಲ್ಲಿ ಪರೀಕ್ಷೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದೆ. ಹಲವು ವಿಶ್ವವಿದ್ಯಾಲಯಗಳು ಕೂಡ ಇದೇ ಹಾದಿ … Continue reading ಅಂತಿಮ ವರ್ಷ, ಸೆಮಿಸ್ಟರ್​ ವಿದ್ಯಾರ್ಥಿಗಳಿಗೂ ಪರೀಕ್ಷೆ ಇಲ್ಲವೆಂದ ವಿಶ್ವವಿದ್ಯಾಲಯ