ಹಿಜ್ಬುಲ್‌ ಉಗ್ರರ ಹತ್ಯೆ: ಜಮ್ಮುವಿನ ದೋಡಾ ಈಗ ಭಯೋತ್ಪಾದನಾ ಮುಕ್ತ ಜಿಲ್ಲೆ…

ಜಮ್ಮು: ಇಂದು ಬೆಳಗ್ಗೆ ಜಮ್ಮುವಿನ ಅನಂತ್‌ನಾಗ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪಿನ ಉನ್ನತ ಕಮಾಂಡರ್ ಹಿಜ್ಬ್-ಉಲ್-ಮುಜಾಹಿದ್ದೀನ್ ಸೇರಿದಂತೆ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಕಳೆದ ಕೆಲವು ದಿನಗಳಿಂದ ಭಾರತೀಯ ಸೇನೆ ಇಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ಒಂದೊಂದೇ ಉಗ್ರರನ್ನು ಹೊಡೆದುರುಳಿಸುತ್ತಲೇ ಬಂದಿದೆ. ಇದೀಗ ಹಿಜ್ಬುಲ್ ಕಮಾಂಡರ್ ಮಸೂದ್ ಸೇರಿದಂತೆ ಇಬ್ಬರು ಎಲ್ಇಟಿ ಭಯೋತ್ಪಾದಕರು ಹತರಾಗಿದ್ದಾರೆ. ಇವರೆಲ್ಲಾ ಜಮ್ಮು ವಲಯದ ದೋಡಾ ಜಿಲ್ಲೆಗೆ ಸೇರಿದವರು. ಇವರೆಲ್ಲರೂ ಹತ್ಯೆಗೀಡಾಗಿರುವ ಹಿನ್ನೆಲೆಯಲ್ಲಿ ದೋಡಾ ಜಿಲ್ಲೆ ಭಯೋತ್ಪಾದಕರಿಂದ ಸಂಪೂರ್ಣವಾಗಿ … Continue reading ಹಿಜ್ಬುಲ್‌ ಉಗ್ರರ ಹತ್ಯೆ: ಜಮ್ಮುವಿನ ದೋಡಾ ಈಗ ಭಯೋತ್ಪಾದನಾ ಮುಕ್ತ ಜಿಲ್ಲೆ…