ಯೋಧ, ಮಗುವನ್ನು ಕೊಂದಿದ್ದ ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ

ಶ್ರೀನಗರ: ಇದೇ 26ರಂದು ಜಮ್ಮುವಿನ ಬಿಜ್ಬೆಹರಾ ಪ್ರದೇಶದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಯೋಧ ಮತ್ತು ಐದು ವರ್ಷದ ಮಗುವನ್ನು ಹತ್ಯೆ ಮಾಡಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಕೇಂದ್ರಾಡಳಿತ ಪ್ರದೇಶದ ಅನಂತ್‌ನಾಗ್ ಜಿಲ್ಲೆಯ ವಾಘಾಮ ಬಿಜ್‌ಬೆಹರ್‌ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರರು ಬಲಿಯಾಗಿದ್ದಾರೆ ಎಂದು ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ದಿಲ್‌ಬಾಲ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಹಿಜ್ಬುಲ್‌ ಉಗ್ರರ ಹತ್ಯೆ: ಜಮ್ಮುವಿನ ದೋಡಾ ಈಗ ಭಯೋತ್ಪಾದನಾ ಮುಕ್ತ … Continue reading ಯೋಧ, ಮಗುವನ್ನು ಕೊಂದಿದ್ದ ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ