ಜನಾರ್ದನ ರೆಡ್ಡಿ ರಾಜಕೀಯದಲ್ಲಿ ಸಕ್ರಿಯ ಆಗುತ್ತಿದ್ದಂತೆಯೇ ಶುರುವಾಯ್ತು ಹೊಸ ಸಂಕಷ್ಟ…
ಬಳ್ಳಾರಿ: ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗುತ್ತಿದ್ದಂತೆಯೇ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಹೊಸ ಸಂಕಷ್ಟ ಶುರುವಾಗಿದೆ. ಅವರಿಗೆ ಮಾತ್ರವಲ್ಲ, ಅವರ ಸಹೋದರ ಸೋಮಶೇಖರ ರೆಡ್ಡಿ ಅವರಿಗೂ ಈ ಹೊಸ ಸಂಕಷ್ಟ ಸುತ್ತಿಕೊಳ್ಳತೊಡಗಿದೆ. ರೆಡ್ಡಿ ಸಹೋದರರ ವಿರುದ್ಧ ಇರುವ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಹೋಗಿದೆ. 2010ರಲ್ಲಿ ಬಳ್ಳಾರಿಯಲ್ಲಿ ನಡೆದ ಪಾಲಿಕೆ ಸದಸ್ಯೆ ಪದ್ಮಾವತಿ ಯಾದವ್ ಕೊಲೆ ಪ್ರಕರಣವನ್ನು … Continue reading ಜನಾರ್ದನ ರೆಡ್ಡಿ ರಾಜಕೀಯದಲ್ಲಿ ಸಕ್ರಿಯ ಆಗುತ್ತಿದ್ದಂತೆಯೇ ಶುರುವಾಯ್ತು ಹೊಸ ಸಂಕಷ್ಟ…
Copy and paste this URL into your WordPress site to embed
Copy and paste this code into your site to embed