ಚುನಾವಣೆಯ ಹೊಸ್ತಿಲಲ್ಲೇ ಮೇಜರ್​ ಟ್ವಿಸ್ಟ್​; ಗೃಹ ಸಚಿವ ಅಮಿತ್​ ಷಾರನ್ನು ಭೇಟಿ ಮಾಡಿದ ಜನಾರ್ದನ ರೆಡ್ಡಿ

ಬೆಂಗಳೂರು: ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿದ್ದು, ಯಾವ ಕ್ಷಣದಲ್ಲಿ ಬೇಕಾದರೂ ಚುಣಾವಣಾ ಆಯೋಗ ದಿನಾಂಕ ಘೋಷಿಸುವ ಸಾಧ್ಯತೆ ಇದೆ. ಲೋಕಸಬೆ ಚುನಾವಣೆಯ ಹೊಸ್ತಿಲಲ್ಲೇ ಗಂಗಾವತಿ ಕ್ಷೇತ್ರದ ಶಾಸಕ, ಕೆಆರ್​ಪಿಪಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಕೇಂದ್ರ ಗೃಹ ಸಚಿವ ಅಮಿತ್​ ಷಾರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜನಾರ್ದನ ರೆಡ್ಡಿ ಹಾಗೂ ಅಮಿತ್​ ಷಾ ಭೇಟಿ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜರ್ನಾದನ ರೆಡ್ಡಿ … Continue reading ಚುನಾವಣೆಯ ಹೊಸ್ತಿಲಲ್ಲೇ ಮೇಜರ್​ ಟ್ವಿಸ್ಟ್​; ಗೃಹ ಸಚಿವ ಅಮಿತ್​ ಷಾರನ್ನು ಭೇಟಿ ಮಾಡಿದ ಜನಾರ್ದನ ರೆಡ್ಡಿ