ಕೊಪ್ಪಳ: ಈಶ್ವರಪ್ಪ, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಪಕ್ಷಕ್ಕಾಗಿ 30 ವರ್ಷ ದುಡಿದಿದ್ದಾರೆ. ಅವರಿಗೆ ಟಿಕೆಟ್ ಇಲ್ಲ ಎನ್ನುವುದು ಸರಿಯಲ್ಲ. ಪ್ರಸ್ತುತ ರಾಜ್ಯ ಬಿಜೆಪಿಯ ಈ ಬೆಳವಣಿಗೆ ಒಳ್ಳೆಯ ಬೆಳವಣಿಗೆ ಅಲ್ಲ. ಹಿಂದೆ ಯಾವ ಗುಂಪು ನನ್ನನ್ನ ಬಿಜೆಪಿ ಪಕ್ಷಕ್ಕೆ ಕರೆದುಕೊಳ್ಳಬಾರದು ಎಂದು ತಡೆದಿತ್ತೋ, ಅದೇ ಗುಂಪು ಬಿಎಸ್ವೈ ಅವರಿಗೆ ಫುಲ್ ಸ್ಟಾಪ್ ಇಟ್ಟಿತು. ಅವರನ್ನು ವಿಧಾನಸೌಧದಲ್ಲಿ ಕಣ್ಣೀರು ಹಾಕುವಂತೆ ಮಾಡಿತು ಎಂದು ಗಂಗಾವತಿಯಲ್ಲಿ ಗಾಲಿ ಜನಾರ್ದನ ರೆಡ್ಡಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಮೂಗಿಗೆ ಮೊಳೆ ಹೊಡೆದುಕೊಂಡ, … Continue reading ಈಶ್ವರಪ್ಪ, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಪಕ್ಷಕ್ಕಾಗಿ 30 ವರ್ಷ ದುಡಿದಿದ್ದಾರೆ; ಅವರಿಗೆ ಟಿಕೆಟ್ ಇಲ್ಲ ಎನ್ನುವುದು ಸರಿಯಲ್ಲ!
Copy and paste this URL into your WordPress site to embed
Copy and paste this code into your site to embed