ಈಶ್ವರಪ್ಪ, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಪಕ್ಷಕ್ಕಾಗಿ 30 ವರ್ಷ ದುಡಿದಿದ್ದಾರೆ; ಅವರಿಗೆ ಟಿಕೆಟ್ ಇಲ್ಲ ಎನ್ನುವುದು ಸರಿಯಲ್ಲ!

ಕೊಪ್ಪಳ: ಈಶ್ವರಪ್ಪ, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಪಕ್ಷಕ್ಕಾಗಿ 30 ವರ್ಷ ದುಡಿದಿದ್ದಾರೆ. ಅವರಿಗೆ ಟಿಕೆಟ್ ಇಲ್ಲ ಎನ್ನುವುದು ಸರಿಯಲ್ಲ. ಪ್ರಸ್ತುತ ರಾಜ್ಯ ಬಿಜೆಪಿಯ ಈ ಬೆಳವಣಿಗೆ ಒಳ್ಳೆಯ ಬೆಳವಣಿಗೆ ಅಲ್ಲ. ಹಿಂದೆ ಯಾವ ಗುಂಪು ನನ್ನನ್ನ ಬಿಜೆಪಿ ಪಕ್ಷಕ್ಕೆ ಕರೆದುಕೊಳ್ಳಬಾರದು ಎಂದು ತಡೆದಿತ್ತೋ, ಅದೇ ಗುಂಪು ಬಿಎಸ್​ವೈ ಅವರಿಗೆ ಫುಲ್ ಸ್ಟಾಪ್ ಇಟ್ಟಿತು. ಅವರನ್ನು ವಿಧಾನಸೌಧದಲ್ಲಿ ಕಣ್ಣೀರು ಹಾಕುವಂತೆ ಮಾಡಿತು ಎಂದು ಗಂಗಾವತಿಯಲ್ಲಿ ಗಾಲಿ ಜನಾರ್ದನ ರೆಡ್ಡಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಮೂಗಿಗೆ ಮೊಳೆ ಹೊಡೆದುಕೊಂಡ, … Continue reading ಈಶ್ವರಪ್ಪ, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಪಕ್ಷಕ್ಕಾಗಿ 30 ವರ್ಷ ದುಡಿದಿದ್ದಾರೆ; ಅವರಿಗೆ ಟಿಕೆಟ್ ಇಲ್ಲ ಎನ್ನುವುದು ಸರಿಯಲ್ಲ!