ಜನಾರ್ದನ ದೇವಸ್ಥಾನ ಕಾರ್ತಿಕ ದೀಪೋತ್ಸವ

Bel_Janardhana

ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಪೌರ್ಣಮಿಯಂದು ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವದಲ್ಲಿ ಅರ್ಚಕ ಶ್ರೀನಿವಾಸ ಹೊಳ್ಳ ಮತ್ತು ರಾಮಚಂದ್ರ ಹೊಳ್ಳರ ಧಾರ್ಮಿಕ ಪೂಜಾ ವಿಧಿಗಳೊಂದಿಗೆ ಶ್ರೀ ಜನಾರ್ದನ ಸ್ವಾಮಿ ಹಾಗೂ ಪರಿವಾರ ದೇವರ ಸನ್ನಿಧಿಯಲ್ಲಿ ಕಾರ್ತಿಕ ದೀಪೋತ್ಸವ ಪ್ರಯುಕ್ತ ರಂಗಪೂಜೆ, ಬಲಿ ಉತ್ಸವ ನಡೆಯಿತು.

ಭಕ್ತರು ದೇವಸ್ಥಾನದ ಸುತ್ತ ಹಣತೆ ಬೆಳಗಿಸಿದರು. ರಥಬೀದಿಯಲ್ಲಿ ಸುಡುಮದ್ದು ಪ್ರದರ್ಶನ ನಡೆಯಿತು. ಜಯರಾಮ ಪಡ್ಡಿಲ್ಲಾಯ, ಡಾ.ಎಂ.ಪಿ.ಶ್ರೀನಾಥ್, ಡಾ.ಬಿ.ಎ. ಕುಮಾರ ಹೆಗ್ಡೆ, ಮೋಹನ ಶೆಟ್ಟಿಗಾರ್, ಪದ್ಮನಾಭ ಶೆಟ್ಟಿಗಾರ್, ಭರತ್ ಕುಮಾರ್, ಭಕ್ತರು ಭಾಗವಹಿಸಿದ್ದರು.

ಕಿಲ್ಲೂರು ಶಾಲೆಯಲ್ಲಿ ಎನ್‌ಎಸ್‌ಎಸ್ ಶಿಬಿರ

ಸಾಧಿಸುವ ಛಲವಿದ್ದರೆ ಯಶಸ್ಸು ಖಚಿತ

 

Share This Article

ಈ ನಾಲ್ವರೊಂದಿಗೆ ನೀವು ಎಂದಿಗೂ ಜಗಳವಾಡಬೇಡಿ; ಅದರಿಂದ ನಿಮಗೆ ಹಾನಿ | Chanakya Niti

ಆಚಾರ್ಯ ಚಾಣಕ್ಯ ತನ್ನ ಒಂದು ನೀತಿಯ ಮೂಲಕ ಮಾನವನಿಗೆ ತನ್ನ ಜೀವನವನ್ನು ನಡೆಸುವ ಮಾರ್ಗವನ್ನು ಹೇಳಿದ್ದಾರೆ.…

ಬೊಜ್ಜು ಕರಗಿಸಿ ಫಿಟ್​ ಆಗಿರಲು ಈ ತರಕಾರಿಗಳೇ ಸಾಕು; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಇಂದಿನ ಕಾರ್ಯನಿರತ ಜೀವನದಲ್ಲಿ ತೂಕ ಹೆಚ್ಚಾಗುವುದು ತುಂಬಾ ಸಾಮಾನ್ಯ ಸಮಸ್ಯೆಯಾಗಿದೆ. ಅನೇಕರು ಹೆಚ್ಚಿದ ತೂಕದ ಬಗ್ಗೆ…

ಡಯಟ್ ಸೋಡಾ ಕುಡಿಯಲು ಇಷ್ಟಪಡುತ್ತೀರಾ?; ಹಾಗಾದ್ರೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದು.. | Health Tips

ನಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವ ಜನರು ಸಾಮಾನ್ಯ ಸೋಡಾಕ್ಕಿಂತ ಡಯಟ್ ಸೋಡಾ ಕುಡಿಯಲು…