More

    ಅಣ್ಣಿಗೇರಿಯಲ್ಲಿ ಜನತಾ ದರ್ಶನ

    ಧಾರವಾಡ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಅಣ್ಣಿಗೇರಿಯ ಪಂಪ ಭವನದಲ್ಲಿ ಅ. 20ರಂದು ಜನತಾ ದರ್ಶನದಲ್ಲಿ ಪಾಲ್ಗೊಂಡು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಸಾರ್ವಜನಿಕರು ಅಂದು ಬೆಳಗ್ಗೆ 10 ಗಂಟೆಯಿ0ದ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಪಡೆಯಬಹುದು ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts