ಕರ್ನಾಟಕದ ಐತಿಹಾಸಿಕ ವ್ಯಕ್ತಿಗಳ ಹೆಸರಲ್ಲಿ ನಾನಾ ಯೋಜನೆ; ಕೆಆರ್ಪಿಪಿಯ ಪ್ರಣಾಳಿಕೆ ಪ್ರಕಟ
ಬೆಂಗಳೂರು: ಮಾಜಿ ಶಾಸಕ ಜನಾರ್ದನ ರೆಡ್ಡಿ ಬಿಜೆಪಿ ಬಿಟ್ಟಾಗ ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಯಾಗಿತ್ತು. ಇದೀಗ ಚುನಾವಣೆ ಹತ್ತಿರದಲ್ಲಿದ್ದು ಕೆಆರ್ಪಿಪಿ ಪಕ್ಷ ತನ್ನ ಪ್ರಣಾಳಿಕೆಯನ್ನು ಮುಂದಿಟ್ಟಿದೆ. ಕರ್ನಾಟಕದ ಐತಿಹಾಸಿಕ ವ್ಯಕ್ತಿಗಳ ಹೆಸರಲ್ಲಿ ನಾನಾ ಯೋಜನೆಗಳನ್ನು ಬಿಡುಗಡೆ ಮಾಡಲಾಗಿದೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮೊದಲ ಬಾರಿಯ ಪ್ರಣಾಳಿಕೆ ಹೀಗಿದೆ: ಬಸವೇಶ್ವರ ರೈತ ಭರವಸೆ ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿದ ರೈತರಿಗೆ ವಾರ್ಷಿಕ ರೂ.5,000/-ಗಳ ಬಂಡವಾಳದ ನೆರವು ನೀಡಲಾಗುವುದು. ಈ ಯೋಜನೆಯಡಿ ದಿನನಿತ್ಯ ರೈತರಿಗೆ ನಿರಂತರವಾಗಿ ಉಚಿತ … Continue reading ಕರ್ನಾಟಕದ ಐತಿಹಾಸಿಕ ವ್ಯಕ್ತಿಗಳ ಹೆಸರಲ್ಲಿ ನಾನಾ ಯೋಜನೆ; ಕೆಆರ್ಪಿಪಿಯ ಪ್ರಣಾಳಿಕೆ ಪ್ರಕಟ
Copy and paste this URL into your WordPress site to embed
Copy and paste this code into your site to embed