ಸಾವಿರ ವರ್ಷಗಳ ಹಿಂದಿನ ಬೆಳವಣಿಗೆಯನ್ನು ನೆನಪಿಸಿದೆ ಬಿಎಸ್​ವೈ ರಾಜೀನಾಮೆ: ಸತೀಶ್​ ಜಾರಕಿಹೊಳಿ

ಬೆಳಗಾವಿ: ಮುಖ್ಯಮಂತ್ರಿ ಆಗಿದ್ದ ಬಿ.ಎಸ್​. ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಬೆನ್ನಿಗೇ ಅದಕ್ಕೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ, ಸಾವಿರ ವರ್ಷಗಳ ಹಿಂದಿನ ಬೆಳವಣಿಗೆಯೊಂದನ್ನು ನೆನಪಿಸಿಕೊಂಡಿದ್ದಾರೆ. ಮಾತ್ರವಲ್ಲ ರಾಜೀನಾಮೆ ಹಿಂದೆ ಪಿತೂರಿ ಇದೆ ಎಂಬುದನ್ನೂ ಹೇಳಿಕೊಂಡಿದ್ದಾರೆ. ಯಡಿಯೂರಪ್ಪ ಅವರು ರಾಜೀನಾಮೆ ನೀಡಿರುವ ಕುರಿತಾಗಿ ಗೋಕಾಕ್​ನಲ್ಲಿ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಇದು ಬಿಜೆಪಿಯ ಆಂತರಿಕ ವಿಚಾರ. ಆದರೆ ಅಧಿಕಾರದಿಂದ ಕೆಳಗೆ ಇಳಿಸಿರುವ ರೀತಿ ಸರಿಯಲ್ಲ. ಅದಕ್ಕಾಗಿ ಪಕ್ಷದಿಂದ ಯಡಿಯೂರಪ್ಪ ಮೇಲೆ ಒತ್ತಡ ಹಾಕಲಾಗಿದೆ. ಒತ್ತಡ … Continue reading ಸಾವಿರ ವರ್ಷಗಳ ಹಿಂದಿನ ಬೆಳವಣಿಗೆಯನ್ನು ನೆನಪಿಸಿದೆ ಬಿಎಸ್​ವೈ ರಾಜೀನಾಮೆ: ಸತೀಶ್​ ಜಾರಕಿಹೊಳಿ