ಬಿಜೆಪಿಗೆ ಜಾರಕಿಹೊಳಿ ಶಾಕ್!; 13 ಜನ ಶಾಸಕರು, ಮೂವರು ಸಂಸದರಿದ್ದರೂ ಕಮಲಪಡೆಗೆ ದಕ್ಕದ ಜಯ

| ರಾಯಣ್ಣ ಆರ್.ಸಿ. ಬೆಳಗಾವಿ ಅತ್ಯಂತ ಕುತೂಹಲ ಕೆರಳಿಸಿದ್ದ ಜಿಲ್ಲೆಯ ದ್ವಿಸದಸ್ಯ ಸ್ಥಾನಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ, ಜಿಲ್ಲೆಯ ಬಿಜೆಪಿಗರ ನೀರಿಳಿಸಿದ್ದಾರೆ. ಚುನಾವಣೆಯ ಮತದಾನಕ್ಕಿಂತ 3-4 ದಿನಗಳ ಮುಂಚೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಗರದ ಹೊರವಲಯದ ಖಾಸಗಿ ಹೊಟೇಲ್​ದಲ್ಲಿ ಇಡೀ ದಿನ ಠಿಕಾಣಿ ಹೂಡಿ, ಈ ಬಾರಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಜಿಲ್ಲೆಯ ಎಲ್ಲ ಶಾಸಕರಿಗೆ, ಸಂಸದರಿಗೆ ತಾಕೀತು ಮಾಡಿದ್ದರೂ, ಬಿಜೆಪಿ ಅಭ್ಯರ್ಥಿಯಾಗಿದ್ದ ಮಹಾಂತೇಶ ಕವಟಗಿಮಠ ಅವರನ್ನು ಗೆಲ್ಲಿಸಲು … Continue reading ಬಿಜೆಪಿಗೆ ಜಾರಕಿಹೊಳಿ ಶಾಕ್!; 13 ಜನ ಶಾಸಕರು, ಮೂವರು ಸಂಸದರಿದ್ದರೂ ಕಮಲಪಡೆಗೆ ದಕ್ಕದ ಜಯ