ಮನಸೂರೆಗೊಂಡ ಸೃಜನ ಸಾಂಸ್ಕೃತಿಕ ಕಾರ್ಯಕ್ರಮ
ಬೆಂಗಳೂರು: ಸೃಜನ ಸಾಂಸ್ಕೃತಿಕ ಸಮೂಹದ ವತಿಯಿಂದ ಜಯನಗರ ನ್ಯಾಷನಲ್ ಕಾಲೇಜಿನ ಎಚ್ ಎನ್ ಕಲಾಕ್ಷೇತ್ರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ 22ನೇ ಗುರುವಂದನಾ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆರೆದಿದ್ದವರ ಮನಸೂರೆಗೊಂಡಿತು. ಸೃಜನದ ವಿದ್ಯಾರ್ಥಿಗಳ ಸಮೂಹ ಗಾಯನ ಮತ್ತು ನೃತ್ಯ ಪ್ರದರ್ಶನಗಳು ನೆರೆದಿದ್ದ ಪ್ರೇಕ್ಷಕರ ಮೆಚ್ಚುಗೆ ಗಳಿಸಿದವು. ಸಮಾರಂಭದಲ್ಲ್ಲಿ ನಿವೃತ್ತ ಪೊಲೀಸ್ ಆಯುಕ್ತ ಭಾಸ್ಕರರಾವ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.93ಕ್ಕೂ ಅಧಿಕ ಅಂಕ ಗಳಿಸಿದ 19 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಗಳು … Continue reading ಮನಸೂರೆಗೊಂಡ ಸೃಜನ ಸಾಂಸ್ಕೃತಿಕ ಕಾರ್ಯಕ್ರಮ
Copy and paste this URL into your WordPress site to embed
Copy and paste this code into your site to embed