‘ಬಡವರ ಬಂಧು’ ಜನರಿಗೆ ವರದಾನ; ಜೆಡಿಎಸ್ ಅಭ್ಯರ್ಥಿ ಮಂಜುನಾಥ್

ದಾಸರಹಳ್ಳಿ: ಜೆಡಿಎಸ್ ಪಕ್ಷದ ಈ ಹಿಂದೆ ಜಾರಿಗೆ ತಂದಿದ್ದ ‘ಶೂನ್ಯ ಬಡ್ಡಿದರ ಸಾಲ’, ‘ಬಡವರ ಬಂಧು’ ಯೋಜನೆಗಳು ಬೀದಿಬದಿ ವ್ಯಾಪಾರಿಗಳಿಗೆ ಆಸರೆಯಾಗಿತ್ತು ಎಂದು ದಾಸರಹಳ್ಳಿ ಜೆಡಿಎಸ್ ಅಭ್ಯರ್ಥಿ ಆರ್. ಮಂಜುನಾಥ್ ಹೇಳಿದ್ದಾರೆ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರ ಮಾರುಕಟ್ಟೆಗೆ ಶುಕ್ರವಾರ ಭೇಟಿ ನೀಡಿ ವ್ಯಾಪಾರಿಗಳ ಕಷ್ಟ ಕಾರ್ಪಣ್ಯಗಳನ್ನು ಆಲಿಸುವುದರ ಜತೆಗೆ ಪಕ್ಷದ ಪ್ರಮುಖ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಚರ್ಚೆ ನಡೆಸಿ ಮತಯಾಚನೆ ಮಾಡಿದರು. ದಾಸರಹಳ್ಳಿಯಲ್ಲಿ ಮತಯಾಚನೆ: ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸಿಎಂ ಆಗಿದ್ದ ಎಚ್. ಡಿ ಕುಮಾರಸ್ವಾಮಿ … Continue reading ‘ಬಡವರ ಬಂಧು’ ಜನರಿಗೆ ವರದಾನ; ಜೆಡಿಎಸ್ ಅಭ್ಯರ್ಥಿ ಮಂಜುನಾಥ್