ಜೆಡಿಎಸ್‌ ಅಭ್ಯರ್ಥಿ ಹೈಜಾಕ್ ಮಾಡಲು ಕಾಂಗ್ರೆಸ್ ತಂತ್ರ?

ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಸೈಯದ್ ಯಶ್ರಫ್ ಅಲಿ ಖಾದ್ರಿಯನ್ನು ಕಣದಿಂದ ಹಿಂದೆ ಸರಿಸಲು ಕಾಂಗ್ರೆಸ್ ಎಲ್ಲ ತಂತ್ರಗಾರಿಕೆ ಮಾಡುತ್ತಿದೆ. ಮುಸ್ಲಿಂ ಮತಗಳು ಹೆಚ್ಚಾಗಿರುವ ಕಾರಣ ಅದೇ ಸಮುದಾಯದ ಅಭ್ಯರ್ಥಿಯನ್ನು ಜೆಡಿಎಸ್ ಕಣಕ್ಕಿಳಿಸಿತ್ತು. ಮುಸ್ಲಿಂ ಮತಗಳ ವಿಭಜನೆಗಾಗಿ ಜೆಡಿಎಸ್‌ ನಿಂದ ಮುಸ್ಲಿಂ ಅಭ್ಯರ್ಥಿ ಕಣಕ್ಕೆ ಎಂಬ ಚರ್ಚೆ ಗರಿಗೆದರಿದೆ. ಈ ಮಧ್ಯೆ ಇತ್ತೀಚೆಗೆ ಬಸವಕಲ್ಯಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ಕುಮಾರಸ್ವಾಮಿ ವಿರುದ್ಧ ಜಮೀರ್ ಅಹಮ್ಮದ್ ಖಾನ್ ಬಿಜೆಪಿಯಿಂದ ಹಣ ಪಡೆದು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ ಎಂದು … Continue reading ಜೆಡಿಎಸ್‌ ಅಭ್ಯರ್ಥಿ ಹೈಜಾಕ್ ಮಾಡಲು ಕಾಂಗ್ರೆಸ್ ತಂತ್ರ?