ದಾಸರಹಳ್ಳಿಯಲ್ಲಿ ಜೆಡಿಎಸ್​ ಕಾರ್ಯಕರ್ತರು ಕಾಂಗ್ರೆಸ್​ಗೆ

ಪೀಣ್ಯ ದಾಸರಹಳ್ಳಿ: ವಿಧಾನಸಭಾ ಕ್ಷೇತ್ರದ ಚಾಮುಂಡಿಪುರ, ಮಂಜುನಾಥ ಪಾರ್ಕ್, ಪೀಣ್ಯ 2ನೇ ಹಂತ ಮುಂತಾದೆಡೆ ಕಾಂಗ್ರೆಸ್ ಅಭ್ಯರ್ಥಿ ದಾಸರಹಳ್ಳಿ ಜಿ. ಧನಂಜಯ ಗೌಡ ಅವರು ನೂರಾರು ಕಾರ್ಯಕರ್ತರೊಂದಿಗೆ ಶುಕ್ರವಾರ ಬಿರುಸಿನ ಪ್ರಚಾರ ನಡೆಸಿದರು. ಬಳಿಕ ಮಾತನಾಡಿದ ಅವರು, ದಾಸರಹಳ್ಳಿ ಕ್ಷೇತ್ರದಲ್ಲಿ ಕಳಪೆ ರಸ್ತೆಗಳು, ಕುಡಿಯುವ ನೀರಿನ ಸಮಸ್ಯೆ, ಒಳಚರಂಡಿ ಸಮಸ್ಯೆ, ಕೆರೆ ಅಭಿವೃದ್ಧಿ ಕಾಣದೆ ಇರುವುದು ಹೀಗೆ ಹಲವಾರು ಸಮಸ್ಯೆಗಳಿವೆ. ನೂರಾರು ಕೋಟಿ ರೂ. ಅನುದಾನ ಬಂದಿದ್ದರೂ ಇಲ್ಲಿನ ಶಾಸಕರು ಲೂಟಿ ಹೊಡೆದಿದ್ದಾರೆ. ಇದರ ವಿರುದ್ಧವಾಗಿ ಅನೇಕ … Continue reading ದಾಸರಹಳ್ಳಿಯಲ್ಲಿ ಜೆಡಿಎಸ್​ ಕಾರ್ಯಕರ್ತರು ಕಾಂಗ್ರೆಸ್​ಗೆ