ಗೆಲುವಿಗೆ ದಾರಿಯಾಗಲಿದೆ ಜೆಡಿಎಸ್ ಪ್ರಣಾಳಿಕೆ: ದಾಸರಹಳ್ಳಿ ಜೆಡಿಎಸ್ ಅಭ್ಯರ್ಥಿ ಆರ್. ಮಂಜುನಾಥ್ ಅಭಿಮತ

ಬೆಂಗಳೂರು: 2023ನೇ ಸಾಲಿನ ಸಾರ್ವತ್ರಿಕ ಚುನಾವಣೆೆ ನಿಮಿತ್ತ ಜೆಡಿಎಸ್ ಪಕ್ಷ ಬಿಡುಗಡೆ ಮಾಡಿರುವ ಜನಪರ ಪ್ರಣಾಳಿಕೆಯು ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ವರದಾನವಾಗಲಿದೆ ಎಂದು ದಾಸರಹಳ್ಳಿ ಜೆಡಿಎಸ್ ಅಭ್ಯರ್ಥಿ ಆರ್. ಮಂಜುನಾಥ್ ಹೇಳಿದ್ದಾರೆ. ಮಲ್ಲಸಂದ್ರದ ಪೈಪ್​ಲೈನ್ ಉದ್ಯಾನ ವನದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರೊಂದಿಗೆ ಮತಯಾಚನೆ ಮಾಡಿ ಮಾತನಾಡಿದರು. ರೈತರು, ಮಹಿಳೆಯರು, ವೃದ್ಧರು, ಶ್ರಮಿಕರು ಒಳಗೊಂಡಂತೆ ಸಮಾಜದ ಎಲ್ಲ ವರ್ಗದವರ ಜೀವನ ಮಟ್ಟ ಸುಧಾರಣೆಗೆ ಪ್ರಣಾಳಿಕೆ ಪೂರಕವಾಗಿದ್ದು, ಬಡವರ ಕಷ್ಟಗಳನ್ನು ಪರಿಹರಿಸಿ ಅಸಹಾಯಕರಿಗೆ ಜೀವನ ಭದ್ರತೆ ಒದಗಿಸುವ, ದೇಶದಲ್ಲೇ … Continue reading ಗೆಲುವಿಗೆ ದಾರಿಯಾಗಲಿದೆ ಜೆಡಿಎಸ್ ಪ್ರಣಾಳಿಕೆ: ದಾಸರಹಳ್ಳಿ ಜೆಡಿಎಸ್ ಅಭ್ಯರ್ಥಿ ಆರ್. ಮಂಜುನಾಥ್ ಅಭಿಮತ