ಗೆಲುವಿಗೆ ದಾರಿಯಾಗಲಿದೆ ಜೆಡಿಎಸ್ ಪ್ರಣಾಳಿಕೆ: ದಾಸರಹಳ್ಳಿ ಜೆಡಿಎಸ್ ಅಭ್ಯರ್ಥಿ ಆರ್. ಮಂಜುನಾಥ್ ಅಭಿಮತ
ಬೆಂಗಳೂರು: 2023ನೇ ಸಾಲಿನ ಸಾರ್ವತ್ರಿಕ ಚುನಾವಣೆೆ ನಿಮಿತ್ತ ಜೆಡಿಎಸ್ ಪಕ್ಷ ಬಿಡುಗಡೆ ಮಾಡಿರುವ ಜನಪರ ಪ್ರಣಾಳಿಕೆಯು ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ವರದಾನವಾಗಲಿದೆ ಎಂದು ದಾಸರಹಳ್ಳಿ ಜೆಡಿಎಸ್ ಅಭ್ಯರ್ಥಿ ಆರ್. ಮಂಜುನಾಥ್ ಹೇಳಿದ್ದಾರೆ. ಮಲ್ಲಸಂದ್ರದ ಪೈಪ್ಲೈನ್ ಉದ್ಯಾನ ವನದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರೊಂದಿಗೆ ಮತಯಾಚನೆ ಮಾಡಿ ಮಾತನಾಡಿದರು. ರೈತರು, ಮಹಿಳೆಯರು, ವೃದ್ಧರು, ಶ್ರಮಿಕರು ಒಳಗೊಂಡಂತೆ ಸಮಾಜದ ಎಲ್ಲ ವರ್ಗದವರ ಜೀವನ ಮಟ್ಟ ಸುಧಾರಣೆಗೆ ಪ್ರಣಾಳಿಕೆ ಪೂರಕವಾಗಿದ್ದು, ಬಡವರ ಕಷ್ಟಗಳನ್ನು ಪರಿಹರಿಸಿ ಅಸಹಾಯಕರಿಗೆ ಜೀವನ ಭದ್ರತೆ ಒದಗಿಸುವ, ದೇಶದಲ್ಲೇ … Continue reading ಗೆಲುವಿಗೆ ದಾರಿಯಾಗಲಿದೆ ಜೆಡಿಎಸ್ ಪ್ರಣಾಳಿಕೆ: ದಾಸರಹಳ್ಳಿ ಜೆಡಿಎಸ್ ಅಭ್ಯರ್ಥಿ ಆರ್. ಮಂಜುನಾಥ್ ಅಭಿಮತ
Copy and paste this URL into your WordPress site to embed
Copy and paste this code into your site to embed