ಮಾಲೂರಿಗೆ ಬಂದ ಪಂಚರತ್ನ ರಥಯಾತ್ರೆ: ದಾರಿಯುದ್ದಕ್ಕೂ ಎಚ್ಡಿಕೆ ಅದ್ದೂರಿ ಸ್ವಾಗತ, ಜೆಡಿಎಸ್ ಶಕ್ತಿ ಪ್ರದರ್ಶನ
ಕೋಲಾರ: ಮುಳಬಾಗಿಲು ಮತ್ತು ಬಂಗಾರಪೇಟೆಯಲ್ಲಿ ಯಶ್ವಸ್ವಿಯಾಗಿ ನಡೆದ ಪಂಚರತ್ನ ರಥಯಾತ್ರೆಯು ಇಂದು(ಭಾನುವಾರ) ಮಾಲೂರಿಗೆ ತಲುಪಿದೆ. ಮಾಲೂರಿನ ಕೆಂಪಸಂದ್ರದಿಂದ ರಥಯಾತ್ರೆ ಆರಂಭಗೊಂಡಿದ್ದು, ಜೆಡಿಎಸ್ ಶಕ್ತಿ ಪ್ರದರ್ಶನ ನಡೆಯುತ್ತಿದೆ. ರಾತ್ರಿ 7.15ಕ್ಕೆ ಶಿವಾರಪಟ್ಟಣದಲ್ಲಿ ಗ್ರಾಮಸಭೆ ನಡೆಸುವ ಕುಮಾರಸ್ವಾಮಿ, ರಾತ್ರಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ಕ್ಷೇತ್ರದ ಮಾಗೇರಿ ಗ್ರಾಮದಲ್ಲಿ ನಿನ್ನೆ(ಶನಿವಾರ) ವಾಸ್ತವ್ಯ ಹೂಡಿದ್ದ ಎಚ್.ಡಿ.ಕುಮಾರಸ್ವಾಮಿ, ರಾತ್ರಿ ಗ್ರಾಮಸಭೆ ನಡೆಸಿದ್ದರು. ಇಡೀ ಗ್ರಾಮವನ್ನು ತಳಿರು-ತೋರಣದಿಂದ ಅಲಂಕಾರ ಮಾಡಲಾಗಿತ್ತು. ಕುಮಾರಸ್ವಾಮಿ ಬರ್ತಾರೆ ಅಂತ ಮನೆಗಳ ಮುಂದೆ ರಂಗೋಲಿ ಬಿಡಿಸಿ, ಬಾಳೆಕಂದು … Continue reading ಮಾಲೂರಿಗೆ ಬಂದ ಪಂಚರತ್ನ ರಥಯಾತ್ರೆ: ದಾರಿಯುದ್ದಕ್ಕೂ ಎಚ್ಡಿಕೆ ಅದ್ದೂರಿ ಸ್ವಾಗತ, ಜೆಡಿಎಸ್ ಶಕ್ತಿ ಪ್ರದರ್ಶನ
Copy and paste this URL into your WordPress site to embed
Copy and paste this code into your site to embed