ನಿಖಿಲ್ ಕುಮಾರಸ್ವಾಮಿಗೆ ಅದೃಷ್ಟ ಇಲ್ಲವೆಂದು ರಾಮನಗರ ಜೆಡಿಎಸ್ ಅಧ್ಯಕ್ಷ ರಾಜಶೇಖರ್ ರಾಜೀನಾಮೆ

ರಾಮನಗರ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಸೋಲಿಗೆ ಅಸಮಾಧಾನಗೊಂಡಿರುವ ರಾಮನಗರ ತಾಲೂಕು ಜೆಡಿಎಸ್ ಅಧ್ಯಕ್ಷ ರಾಜಶೇಖರ್ ರಾಜೀನಾಮೆ ನೀಡಿದ್ದಾರೆ. ರಾಮನಗರ ತಾಲೂಕು ಜೆಡಿಎಸ್ ಅಧ್ಯಕ್ಷ ರಾಜಶೇಖರ್ ರಾಜೀನಾಮೆ ನೀಡಿದ್ದಾರೆ. ಇವರು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅತ್ಯಾಪ್ತರಾಗಿದ್ದರು. ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿ ಮಾತನಾಡಿದ ರಾಜಶೇಖರ್, “ರಾಜೀನಾಮೆ ನೀಡಿದ್ದಾಗಿ ಘೋಷಣೆ ಮಾಡಿದ್ದಾರೆ. ಜೆಡಿಎಸ್​ನಲ್ಲೇ ಇರುತ್ತೇನೆ, ಪಕ್ಷದ ಕಾರ್ಯಕರ್ತನಾಗಿ ಇರುತ್ತೇನೆ. ನಿಖಿಲ್ ಕುಮಾರಸ್ವಾಮಿ ಅವರಿಗೆ ಯಾಕೋ ಅದೃಷ್ಟ ಇಲ್ಲ. ಮಂಡ್ಯದ ರೀತಿ ರಾಮನಗರದಲ್ಲಿಯೂ ಆಗಿದೆ. ಆದರೆ ರಾಮನಗರದ ಜನರು … Continue reading ನಿಖಿಲ್ ಕುಮಾರಸ್ವಾಮಿಗೆ ಅದೃಷ್ಟ ಇಲ್ಲವೆಂದು ರಾಮನಗರ ಜೆಡಿಎಸ್ ಅಧ್ಯಕ್ಷ ರಾಜಶೇಖರ್ ರಾಜೀನಾಮೆ